ಮಕ್ಕಳು ದಾರಿ ತಪ್ಪದಂತೆ, ಅಡ್ಡದಾರಿ ಹಿಡಿಯದಂತೆ ಮಹಿಳೆಯರು ಎಚ್ಚರವಹಿ
ಸಿದ್ದಾಪುರಪಟ್ಟಣದ ಶಂಕರಮಠದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸಿದ್ದಾಪುರ ಹಾಗೂ ತಾಲೂಕು ಮಹಿಳಾ ಜ್ಞಾನವಿಕಾಸ ಕೇಂದ್ರದ ಆಶ್ರಯದಲ್ಲಿ ಮಹಿಳಾ ವಿಚಾರಗೋಷ್ಠಿ ಮತ್ತು ಸಮಾವೇಶ ಬುಧವಾರ ನಡೆಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಎ.ಬಾಬು ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವ ಜವಾಬ್ದಾರಿ ಮಹಿಳೆಯರಮೇಲಿದೆ ಹಾಗೂ ಮಕ್ಕಳು ದುಶ್ಚಟ ಮತ್ತು ದುರಾಬ್ಯಾಸಗಳಿಗೆ ಅಂಟಿಕೊಳ್ಳದಂತೆ ನೋಡಿಕೊಳ್ಳುವ ಜವಾಬ್ದಾರಿ ಮಹಿಳಯರಮೇಲಿದೆ .ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರೂವಾರಿ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಗ್ರಾಮದ … Continue reading ಮಕ್ಕಳು ದಾರಿ ತಪ್ಪದಂತೆ, ಅಡ್ಡದಾರಿ ಹಿಡಿಯದಂತೆ ಮಹಿಳೆಯರು ಎಚ್ಚರವಹಿ
Copy and paste this URL into your WordPress site to embed
Copy and paste this code into your site to embed