ಕಾರ್‌ ಗ್ಲಾಸ್‌ ಇಳಸಲ್ಲ ಯಾಕಂದ್ರೆ………‌ ನಾನೊಬ್ಬ ಸಮಾಜಸೇವಾ ನಿರತನಾಗಲೇಬೇಕೆಂಬ ದರ್ದು ಸದ್ಯಕ್ಕಿಲ್ಲ!

ಅಂವ ಕಾರ್‌ ಗ್ಲಾಸ್‌ ಇಳಸಲ್ಲ, ಅವರಿಗೆ ಜನ ಅಂದ್ರೆ ಅಲರ್ಜಿ, ಅವರ ಮನುಷ್ಯನ ಮುಖ ನೋಡಲ್ಲ, ಮನುಷ್ಯ ಒಳ್ಳೆಯವ ಆದ್ರೆ ಜನರ ಮುಖ ನೋಡಲ್ಲ….. ಅಂವ ಬುದ್ದಿವಂತ ಇರ್ಬೌದು ಬಟ್‌ ಜನರನ್ನ ಸೇರಲ್ಲ, ಹೀಗೆ ಪ್ರದೇಶವಾರು ಥರಾವರಿ ಆರೋಪಗಳಿಗೆ ತುತ್ತಾಗುವವರು ಸಾರ್ವಜನಿಕ ವ್ಯಕ್ತಿಗಳು, ಅವರೆಂದರೆ ವಿಶೇಶವಾಗಿ ರಾಜಕಾರಣಿಗಳು! ನಮ್ಮೂರಲ್ಲಿ ಕೆಲವರ ಬಗ್ಗೆ ಜನಸಾಮಾನ್ಯರು ಆಡುವ ಮಾತುಗಳನ್ನು ಕೇಳಿಸಿಕೊಂಡ ಮೇಲೆ ನನಗೂ ಇಂಥ ಅನುಭವಗಳಾಗಿವೆ. ನಾವು ಜನಸಾಮಾನ್ಯರಾಗಿ ಮಾತನಾಡಿ, ಕಾರು ಏರಿ ಟೀಕೆ ಕೇಳಿ ಉಗುಳು ನುಂಗಿಕೊಂಡಿದ್ದಿದೆ. ಈ … Continue reading ಕಾರ್‌ ಗ್ಲಾಸ್‌ ಇಳಸಲ್ಲ ಯಾಕಂದ್ರೆ………‌ ನಾನೊಬ್ಬ ಸಮಾಜಸೇವಾ ನಿರತನಾಗಲೇಬೇಕೆಂಬ ದರ್ದು ಸದ್ಯಕ್ಕಿಲ್ಲ!