ಹೊನ್ನಾವರ ಕೆಕ್ಕಾರ ನ ವಿನಾಯಕ ಗೌಡ ರ ಸಾಧನೆ

ಅಯೋಧ್ಯೆ ರಾಮಮಂದಿರಕ್ಕೆ ಮತ್ತೊಬ್ಬ ಕನ್ನಡಿಗನ ಅಳಿಲು ಸೇವೆ: ಕೆಕ್ಕಾರ ಹುಡುಗ ಕೆತ್ತಿದ ಗಣೇಶನ ಶಿಲ್ಪಕ್ಕೆ ದೇವಾಲಯದಲ್ಲಿ ಸ್ಥಾನ! ಮೈಸೂರು ಮೂಲದ ಅರುಣ್‌ ಯೋಗಿರಾಜ್‌ ಅವರು ಕೆತ್ತಿದ ಬಾಲರಾಮನ ಮೂರ್ತಿ ಅಯೋಧ್ಯೆ ರಾಮ ಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಟಾಪನೆಯಾಗಿದ್ದು, ಇದರ ಬೆನ್ನಲ್ಲೇ ಮತ್ತೊಬ್ಬ ಕನ್ನಡಿಗ ಕೆತ್ತಿದ ಮತ್ತೊಂದು ಮೂರ್ತಿಯೂ ನೆಲೆಯಾಗುತ್ತಿದೆ. ಹೊನ್ನಾವರ (ಉತ್ತರ ಕನ್ನಡ): ಮೈಸೂರು ಮೂಲದ ಅರುಣ್‌ ಯೋಗಿರಾಜ್‌ ಅವರು ಕೆತ್ತಿದ ಬಾಲರಾಮನ ಮೂರ್ತಿ ಅಯೋಧ್ಯೆ ರಾಮ ಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಟಾಪನೆಯಾಗಿದ್ದು, ಇದರ ಬೆನ್ನಲ್ಲೇ ಮತ್ತೊಬ್ಬ ಕನ್ನಡಿಗ ಕೆತ್ತಿದ … Continue reading ಹೊನ್ನಾವರ ಕೆಕ್ಕಾರ ನ ವಿನಾಯಕ ಗೌಡ ರ ಸಾಧನೆ