ಇವನೊಂಥರಾ ಅಕ್ಕದಾಸನಿದ್ದಂಗೆ…..! (time pass)

ಕೆಲವು ಶಬ್ಧಗಳ ಉತ್ಫತ್ತಿ ವಿಶೇಶವಾಗಿರುತ್ತದೆ. ಕನ್ನಡದ ಹರಸಾಹಸ ಶಬ್ಧ ಹರಕ್ಯುಲಿಯನ್‌ ಟಾಸ್ಕ್‌ ಹರಕ್ಯುಲಸ್‌ ನಿಂದ ಬಂದ ಬಗ್ಗೆ ಹಿಂದೆ ಬರೆದಿದ್ದೆ.

ಈಗ ಅಕ್ಕದಾಸನ ಬಗ್ಗೆ ತಿಳಿಯೋಣ.

ಶಿರಸಿಯಲ್ಲಿ ಸಂಪ್ರದಾಯಸ್ಥ ಹವ್ಯಕ ಮನೆತನದಲ್ಲಿ ಗಣಪತಿ ಭಟ್ಟ ಎಂಬುವವನೊಬ್ಬನಿದ್ದ ಅವರ ಮನೆತನದ ಹೆಸರು ಅಕ್ಕದಾಸ ಅಂದರೆ ಅಕ್ಕದಾಸರ ಮನೆತನ.

ಈ ಅಕ್ಕದಾಸ ಗಣಪತಿ ಭಟ್ಟ ಕರ್ಮಠ ಹವ್ಯಕ ಆಚರಣೆಗಳ ವಿರುದ್ಧ ಸಿಡಿದೆದ್ದು ಸರಿಸುಮಾರು ಒಂದು ಶತಮಾನದ ಹಿಂದೆ ಸುಧಾರಣಾ ಚಳವಳಿ ಪ್ರಾರಂಭಿಸಿದ್ದಾತ. ವಿದವಾ ವಿವಾಹದ ಮೂಲಕ ಕ್ರಾಂತಿ ಮಾಡಿದ್ದ ಅಕ್ಕದಾಸ ಭಟ್ಟ ಲೌಕಿಕರ ಲೆಕ್ಕದಲ್ಲಿ ಲೇವಡಿಗೆ ಬಳಸುವ ಹೆಸರಾಗಿದ್ದ!

ಇವರ ನೊಬೆಲ್‌ ಕೆಲಸದ ಬಗ್ಗೆ ಕೆಲವರಿಗೆ ಒಪ್ಪಿಗೆ, ಮೆಚ್ಚುಗೆ ಇದ್ದರೆ ಬಹುಸಂಖ್ಯಾತ ಸಂಪ್ರದಾಯಸ್ಥರು ಇವರ ಕೆಲಸದ ವಿರುದ್ಧವಿದ್ದರು. ಇವರ ಸುಧಾರಣಾ ಕ್ರಮದಿಂದ ಸಮಾಜದಲ್ಲಿ ಪರಿವರ್ತನರಯಾದದ್ದಂತೂ ಸತ್ಯ

ಇಂಥ ಸುಧಾರಣಾ ವಾದಿ ಹೋರಾಟಗಾರನನ್ನು ಬಹುಸಂಖ್ಯಾತರು ಗೇಲಿ ಮಾಡುತಿದ್ದುದು ಇವನೊಬ್ಬ ಅಕ್ಕದಾಸನ ಥರದವನು ಅಥವಾ ಇವಳೊಂಥರಾ ಅಕ್ಕದಾಸನ ಥರದವಳು ಎಂದು.

ಈ ಅಕ್ಕದಾಸ ಮತ್ತು ಅಕ್ಕದಾಸನ ಥರದೋನು ಎನ್ನುವುದು ಈಗ ಅಷ್ಟು ಬಳಕೆಯಲ್ಲಿಲ್ಲ.

ಇತ್ತೀಚೆಗೆ ಸಾಗರದ ಕಲಗಾರಿನ ಲಕ್ಷ್ಮೀ ನಾರಾಯಣ ಶರ್ಮ ಈ ಬಗ್ಗೆ ಪುಸ್ತಕವೊಂದನ್ನು ಬರೆದಿದ್ದಾರೆ. ಈ ಪುಸ್ತಕವನ್ನು ಪ್ರಕಟಿಸಿದವರು ಬೆಂಗಳೂರಿನ ಬಹುರೂಪಿ ಪ್ರಕಾಶನ. ಈ ಪುಸ್ತಕದ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಶಿರಸಿ ಮುಂಡಗೆಸರದಲ್ಲಿ ನಡೆಯಿತು. ಯಥಾಪ್ರಕಾರ ಈ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಸೇರಿದವರು ಬಹುತೇಕ ಅದೇ ಕರ್ಮಠ ವ್ಯವಹಾರಿಗಳು ಎನ್ನುವುದು ಈ ಕಾರ್ಯಕ್ರಮದ ಬಗ್ಗೆ ಇದ್ದ ಟೀಕೆ. ಅದೇನೆ ಇರಲಿ, ಹಿರಿಯ ಸಾಹಿತಿ, ಸಂಶೋಧಕ ಮಧುರಾವ್‌ ಮಡೇನೂರು ಈ ಪುಸ್ತಕಕ್ಕೆ ಮುನ್ನುಡಿ ಬರೆದು ಆ ಬಗ್ಗೆ ಆಸಕ್ತಿಕಾರಕ ಕೆಲವು ವಿಚಾರಗಳನ್ನು ತಿಳಿಸಿದರು. ಇಂಥ ಚರ್ಚೆಗಳ ಮೂಲಕ ಕೆಲವು ಒಳನೋಟಗಳನ್ನು ಕೊಡುವ ಮಧುರಾವ್‌ ಹಳೆಪೈಕ ದೀವರ ಬಗ್ಗೆ ಮಾಹಿತಿಪೂರ್ಣ ಪುಸ್ತಕವೊಂದನ್ನು ಬರೆದಿದ್ದಾರೆ. ಅಕ್ಕದಾಸನನ್ನು ನೆನಪಿಸಿದ, ಬರೆದ, ಪ್ರಕಟಿಸಿದ ಮಧು ರಾವ್‌, ಶರ್ಮ, ಜಿ.ಎನ್.ಮೋಹನ್‌ ಈ ಕಾಲಕ್ಕೆ ಒಂದು ಶತಮಾನದ ಹಿಂದಿನ ಸುಧಾರಣಾವಾದಿ ಚಳವಳಿಯೊಂದನ್ನು ನೆನಪಿಸುವ ಮೂಲಕ ಸಾರಸ್ವತ ಲೋಕಕ್ಕೆ, ಕನ್ನಡ ಸಾಹಿತ್ಯಕ್ಕೆ ಅಪೂರ್ವ ಎನ್ನುಬಹುದಾದ ಕೊಡುಗೆ ನೀಡಿದ್ದಾರೆ ಎನ್ನುವುದು ನನ್ನ ಭಾವನೆ. …ಇಂತಿ ನಿಮ್ಮ ಕನ್ನೇಶ್….‌ ಕೋಲಶಿರ್ಸಿ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *