ಭಾರತರತ್ನ ಕರ್ಪೂರಿ ಠಾಕೂರ್‌ ಯಾರು?

ಕರ್ಪೂರಿಠಾಕೂರ್ ಹೆಸರಿನ ಬಗ್ಗೆ ಒಂದು ಸ್ಪಷ್ಟನೆ.

ಕರ್ಪೂರಿ ಅವರು ಮೂಲತಃ ಹಿಂದುಳಿದ ವರ್ಗಕ್ಕೆ ಸೇರಿದವರು. ಕ್ಷೌರಿಕ ಸಮುದಾಯದಲ್ಲಿ ಜನಿಸಿದವರು. ಬಾಲ್ಯದಿಂದಲೂ ಬುದ್ದಿವಂತ ಹಾಗೂ ಅತ್ಯುತ್ತಮ ಮಾತುಗಾರರಾಗಿದ್ದ ಅವರ ಪ್ರತಿಭೆಯನ್ನು ನೋಡಿ ಹಿರಿಯೊಬ್ಬರು ಅವರಿಗೆ ಠಾಕೂರ್ ಎಂಬ ಬಿರುದನ್ನು ನೀಡಿದರು. ಅದು ಅವರ ಹೆಸರಿನ ಜೊತೆಗೆ ಶಾಶ್ವತವಾಗಿ ಅಂಟಿಕೊಂಡಿತು.

ಭಾರತದಲ್ಲಿ ಜಮೀನ್ದಾರರ ದಬ್ಬಾಳಿಕೆಯಲ್ಲಿ ಅಪಾರವಾಗಿ ನಲುಗಿದ ರಾಜ್ಯಗಳಲ್ಲಿ ಆಂಧ್ರ ಮತ್ತು ಬಿಹಾರ ಪ್ರಮುಖವಾದವು. ಕರ್ಪೂರಿಠಾಕೂರ್ ತಾವು ಪಿ.ಯು.ಸಿ. ಮುಗಿಸಿ ಡಿಗ್ರಿ ಓದುವ ದಿನಗಳಲ್ಲಿಯೂ ಸಹ ತಮ್ಮ ಹಳ್ಳಿಯಲ್ಲಿ ಸೈಕಲ್ ಪ್ರಯಾಣ ಮಾಡುವಂತಿರಲಿಲ್ಲ. ಅಂತಹ ಜಾತಿಯತೆಯ ಅಸಮಾನತೆಯನ್ನು ಅನುಭವಿಸಿದವರು.

ಆಶ್ಚರ್ಯಕರ ಸಂಗತಿ ಎಂದರೆ, ಠಾಕೂರ್ ಎಂಬ ಮೇಲ್ವರ್ಗದ ಹೆಸರು ಅವರಿಗೆ ಬಂದಿತು. ಅವರು ಬಿಹಾರದ ಮುಖ್ಯಮಂತ್ರಿಯಾಗಿದ್ದಾಗ ಅವರ ತಂದೆಯವರು ತನ್ನ ಹಳ್ಳಿಯಲ್ಲಿ ಕ್ಷೌರಿಕ ವೃತ್ತಿಯನ್ನು ಮುಂದುವರಿಸಿದ್ದಂತೆ.

ಆಂಧ್ರಪ್ರದೇಶದಲ್ಲಿ ಕೂಡಾ ದಲಿತರು ತಮ್ಮ ಹೆಸರಿನ ಜೊತೆಗೆ ರಾವ್ ಎಂಬ ಶಬ್ದವನ್ನು ಸೇರಿಸಿಕೊಂಡ ಕಾರಣ ಅಲ್ಲಿಯೂ ಸಹ ಬ್ರಾಹ್ಮಣ ಮತ್ತು ದಲಿತ ನಾಯಕರನ್ನು ಹೊರಗಿನವರು ಗುರುತಿಸುವುದು ಕಷ್ಟಕರವಾಗಿದೆ.

ಕರ್ಪೂರಿಠಾಕೂರ್ ಶಿಷ್ಯರಲ್ಲಿ ನಿತೀಶ್ ಕುಮಾರ್ ಅವರ ಶಿಷ್ಯರು ಎಂದು ಹೇಳಬಹುದು. ಆದರೆ, ಇದೇ ಮಾತನ್ನ ಲಾಲು ಪ್ರಸಾದ್ ಯಾದವ್ ಮತ್ತು ರಾಮ್ ವಿಲಾಸ್ ಪಾಸ್ವಾನ್ ಗೆ ಹೇಳಲು ನನಗೆ ಕಷ್ಟವಾಗುತ್ತದೆ.

ಕೊನೆಯ ಮಾತು- ಕರ್ಪೂರಿಠಾಕೂರ್ ಬಗ್ಗೆ ನನ್ನ ಮಿತ್ರ ಹಸನ್ ನಯಿಂ ಸುರಕೋಡ್ ಹದಿನೈದು ವರ್ಷಗಳ ಹಿಂದೆಯೇ ಕೃತಿ ರಚಿಸಿದ್ದು, ಇದೀಗ ಲೋಹಿಯಾ ಪ್ರಕಾಶನದಿಂದ ಎರಡನೇ ಮುದ್ರಣ ಕಂಡಿದೆ.

ರಾತ್ರಿ ಚೆನ್ನಬಸವಣ್ಣ ಅವರಿಗೆ ಪೋನ್ ಮಾಡಿದ್ದೆ.ಅವರು ಪಾಟ್ನಾ ನಗರದಲ್ಲಿದ್ದು ಇಂದಿನ ಕರ್ಪೂರಿಠಾಕೂರ್ ಅವರ ನೂರನೇ ಜನ್ಮದಿನದ ಕಾರ್ಯಕ್ರಮ ದಲ್ಲಿದ್ದಾರೆ. ಮೊನ್ನೆ 21 ರಂದು ಮುಂಬೈನಲ್ಲಿ ದಂಡವತೆ ಅವರ ನೂರನೇ ವರ್ಷದ ಕಾರ್ಯಕ್ರಮ ಮುಗಿಸಿ ಈಗ ಪಾಟ್ನಾ ನಗರದಲ್ಲಿ ಇದ್ದಾರೆ.

ಸದ್ಯ ಕರ್ನಾಟಕದಲ್ಲಿ ಜೀವಂತ ಇರುವ ಶುದ್ಧ ಸಮಾಜವಾದಿ ಚಿಂತಕರಲ್ಲಿ ಚೆನ್ನಬಸವಣ್ಣ ಮುಖ್ಯರು.

-ಜಗದೀಶ್ ಕೊಪ್ಪ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌...

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ...

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *