೨೦೨೪ ರ ವಿಶೇಶ….ಸಾಂಸ್ಕೃತಿಕ ಗಣರಾಜ್ಯೋತ್ಸವ, ಯುವ ಪ್ರತಿಭೆಗಳಿಗೆ ಸನ್ಮಾನ
ದೇಶದಾದ್ಯಂತ ಇಂದು ಸಂಬ್ರಮದ ಗಣರಾಜ್ಯೋತ್ಸವ ನಡೆಯಿತು. ಸಿದ್ಧಾಪುರದ ನೆಹರೂ ಮೈದಾನದಲ್ಲಿ ಈ ಬಾರಿ ನಡೆದ ಸಾಂಸ್ಕೃತಿಕ ಗಣರಾಜ್ಯೋತ್ಸವ ಸಾರ್ವಜನಿಕರ ಗಮನ ಸೆಳೆಯಿತು. ಶಾಲಾ ಮಕ್ಕಳು ವಿಭಿನ್ನ ಕಾರ್ಯಕ್ರಮ ನೀಡುವ ಮೂಲಕ ತಮ್ಮ ಪ್ರತಿಭೆ ಪ್ರದರ್ಶಿಸಿದರು. ವಿಶೇಶ ಪ್ರತಿಭಾವಂತರನ್ನು ಸನ್ಮಾನಿಸಿ ಗೌರವಿಸಲಾಯಿತು.
Copy and paste this URL into your WordPress site to embed
Copy and paste this code into your site to embed