೨೦೨೪ ರ ವಿಶೇಶ….ಸಾಂಸ್ಕೃತಿಕ ಗಣರಾಜ್ಯೋತ್ಸವ, ಯುವ ಪ್ರತಿಭೆಗಳಿಗೆ ಸನ್ಮಾನ

ದೇಶದಾದ್ಯಂತ ಇಂದು ಸಂಬ್ರಮದ ಗಣರಾಜ್ಯೋತ್ಸವ ನಡೆಯಿತು. ಸಿದ್ಧಾಪುರದ ನೆಹರೂ ಮೈದಾನದಲ್ಲಿ ಈ ಬಾರಿ ನಡೆದ ಸಾಂಸ್ಕೃತಿಕ ಗಣರಾಜ್ಯೋತ್ಸವ ಸಾರ್ವಜನಿಕರ ಗಮನ ಸೆಳೆಯಿತು. ಶಾಲಾ ಮಕ್ಕಳು ವಿಭಿನ್ನ ಕಾರ್ಯಕ್ರಮ ನೀಡುವ ಮೂಲಕ ತಮ್ಮ ಪ್ರತಿಭೆ ಪ್ರದರ್ಶಿಸಿದರು. ವಿಶೇಶ ಪ್ರತಿಭಾವಂತರನ್ನು ಸನ್ಮಾನಿಸಿ ಗೌರವಿಸಲಾಯಿತು.