ಬೇಳೂರು ಗೋಪಾಲಕೃಷ್ಣ ಸೇರಿ ಮೂವತ್ತೆರಡು ಜನರಿಗೆ ನಿಗಮ, ಮಂಡಳಿಗಳ ಅಧ್ಯಕ್ಷತೆ

ಕೊನೆಗೂ ನಿಗಮ ಮಂಡಳಿ ಪಟ್ಟಿ ಬಿಡುಗಡೆ; ಪುಟ್ಟರಂಗಶೆಟ್ಟಿ ಸೇರಿ 32 ಶಾಸಕರಿಗೆ ಅಧ್ಯಕ್ಷ ಸ್ಥಾನ

ರಾಜ್ಯ ಸರ್ಕಾರ ಅಳೆದು ತೂಗಿ ಕೊನೆಗೂ ನಿಗಮ ಮಂಡಳಿ ನೇಮಕಾತಿಯ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದ್ದು, 32 ಶಾಸಕರನ್ನು ವಿವಿಧ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

shetti

ಬೆಂಗಳೂರು: ರಾಜ್ಯ ಸರ್ಕಾರ ಅಳೆದು ತೂಗಿ ಕೊನೆಗೂ ನಿಗಮ ಮಂಡಳಿ ನೇಮಕಾತಿಯ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದ್ದು, 32 ಶಾಸಕರನ್ನು ವಿವಿಧ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಸಿ. ಪುಟ್ಟರಂಗಶೆಟ್ಟಿ ಹಾಗೂ ಎಸ್.ಎನ್. ಸುಬ್ಬಾರೆಡ್ಡಿ, ಎನ್.ಎ.ಹ್ಯಾರಿಸ್, ಕೆಎಂ ಶಿವಲಿಂಗೇಗೌಡ, ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ.

ನಿಗಮ ಮಂಡಳಿ ನೇಮಕ ಪಟ್ಟಿ
ಸಿ.ಪುಟ್ಟರಂಗಶೆಟ್ಟಿ: ಮೈಸೂರು ಸೇಲ್ಸ್ ಇಂಟರ್​ನ್ಯಾಷನಲ್ ಲಿಮಿಟೆಡ್

ಬಿ.ಜಿ.ಗೋವಿಂದಪ್ಪ: ಆಹಾರ ಮತ್ತು ನಾಗರಿಕ ಸರಬರಾಜು ನಿಗಮ

ಹಂಪನಗೌಡ ಬಾದರ್ಲಿ: ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ

ಅಪ್ಪಾಜಿ ಸಿ.ಎಸ್.ನಾಡಗೌಡ: ಕೆಎಸ್​ಡಿಎಲ್

ರಾಜು ಕಾಗೆ: ಹುಬ್ಬಳ್ಳಿ ಸಾರಿಗೆ ನಿಗಮ (ವಾಯವ್ಯ ಸಾರಿಗೆ ನಿಗಮ)

ಹೆಚ್.ವೈ.ಮೇಟಿ: ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ

ಎಸ್.ಆರ್.ಶ್ರೀನಿವಾಸ; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ

ಬಸವರಾಜ ನೀಲಪ್ಪ ಶಿವಣ್ಣನವರ್: ಅರಣ್ಯ ಅಭಿವೃದ್ಧಿ ನಿಗಮ

ಎಚ್.ಸಿ.ಬಾಲಕೃಷ್ಣ: ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ

ಜಿ.ಎಸ್.ಪಾಟೀಲ್: ಖನಿಜ ಅಭಿವೃದ್ಧಿ ನಿಗಮ ನಿಯಮಿತ

ಎನ್.ಎ.ಹ್ಯಾರಿಸ್: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

ಕೌಜಲಗಿ ಮಹಾಂತೇಶ್ ಶಿವಾನಂದ: ಹಣಕಾಸು ಸಂಸ್ಥೆ

ಬೀಳಗಿ ಶಾಸಕ ಜೆ.ಟಿ.ಪಾಟೀಲ್: ಹಟ್ಟಿ ಚಿನ್ನದ ಗಣಿ

ರಾಜಾ ವೆಂಕಟಪ್ಪ ನಾಯಕ: ಕರ್ನಾಟಕ ರಾಜ್ಯ ಉಗ್ರಾಣ ನಿಗಮ

ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ: ಲ್ಯಾಂಡ್ ಆರ್ಮಿ

ಕೆ.ಎಂ.ಶಿವಲಿಂಗೇಗೌಡ: ಕರ್ನಾಟಕ ಗೃಹ ಮಂಡಳಿ

ಅಬ್ಬಯ್ಯ ಪ್ರಸಾದ್: ಕರ್ನಾಟಕ ರಾಜ್ಯ ಕೊಳಚೆ ಅಭಿವೃದ್ಧಿ ಮಂಡಳಿ

ಬೇಳೂರು ಗೋಪಾಲಕೃಷ್ಣ: ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ

ಎಸ್.ಎನ್.ನಾರಾಯಣಸ್ವಾಮಿ: ಕೆಯುಡಿಐಸಿ ಮತ್ತು ಎಫ್​ಸಿ

ಪಿ.ಎಂ.ನರೇಂದ್ರಸ್ವಾಮಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ

ಟಿ.ರಘುಮೂರ್ತಿ: ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿ

ರಮೇಶ್ ಬಾಬು ಬಂಡಿಸಿದ್ದೇಗೌಡ: ಚೆಸ್ಕಾಂ

ಬಿ.ಶಿವಣ್ಣ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ

ಎಸ್.ಎನ್.ಸುಬ್ಬಾರೆಡ್ಡಿ: ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ

ವಿನಯ ಕುಲಕರ್ಣಿ: ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ

ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು: ಜಂಗಲ್ ಲಾಡ್ಜಸ್

ಬಸನಗೌಡ ದದ್ದಲ್: ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ

ಖನೀಜ್ ಫಾತಿಮಾ: ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ

ವಿಜಯಾನಂದ ಕಾಶಪ್ಪನರ್: ಕರ್ನಾಟಕ ಕ್ರೀಡಾ ಪ್ರಾಧಿಕಾರ

ಶ್ರೀನಿವಾಸ ಮಾನೆ: ಡಿಸಿಎಂ ರಾಜಕೀಯ ಸಲಹೆಗಾರ

ಟಿ.ಡಿ.ರಾಜೇಗೌಡ: ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ

ಎಂ.ರೂಪಕಲಾ: ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *