oddolaga drama – bahumukhi – ನಾಟಕ ವೀಕ್ಷಣೆ ಆರೋಗ್ಯಕ್ಕೆ ಪೂರಕ

ಬಹುಮುಖಿ : ಒಡ್ಡೋಲಗ ರಂಗ ಪರ್ಯಟನದ ಹೊಸ ನಾಟಕ ಸಿದ್ದಾಪುರ. ಪ್ರತಿ ವರ್ಷವೂ ಹೊಸದೊಂದು ನಾಟಕದೊಂದಿಗೆ ತನ್ನ ರಂಗ ಪರ್ಯಟನ ಪ್ರಾರಂಭಿಸುವ ಒಡ್ಡೋಲಗ ರಂಗಪರ್ಯಟನ ಹಿತ್ಲಕೈ ಈ ವರ್ಷ ವಿವೇಕ ಶಾನಭಾಗ ವಿರಚಿತ ಬಹುಮುಖಿ ನಾಟಕವನ್ನು ಬಹು ಆಪ್ಯಾಯಮಾನವಾಗಿ ಪ್ರಸ್ತುತಪಡಿಸಿತು. ಪಟ್ಟಣದ ಶ್ರೀ ಶಂಕರ ಮಠದಲ್ಲಿ ನಡೆದ ಮೊದಲ ಪ್ರದರ್ಶನದ ಸಂದರ್ಭದಲ್ಲಿ ರಂಗ ಸಂಚಾರ ಉದ್ಘಾಟಿಸಿದ ಪತ್ರಕರ್ತ ಹಾಗೂ ಲೇಖಕ ಗಣೇಶ ಅಮ್ಮಿನಗಡ ನಾಟಕದ ಪಠ್ಯ ರಂಗದಲ್ಲಿ ಅಭಿನಯಗೊಳ್ಳುವುದನ್ನು ಪ್ರೇಕ್ಷಕರು ನೋಡಿ ಆನಂದಿಸಬೇಕು.ಅದರಿಂದ ನಮ್ಮ ಮನಸ್ಸು ಆರೋಗ್ಯಕರವಾಗಿರುತ್ತ … Continue reading oddolaga drama – bahumukhi – ನಾಟಕ ವೀಕ್ಷಣೆ ಆರೋಗ್ಯಕ್ಕೆ ಪೂರಕ