ಒಂದು ಧಿಕ್ಕಾರ ಪ್ರಸಂಗ……… ಒಬ್ಬ ಶೂದ್ರ ನಾಯಕನ ಮಹತ್ವವನ್ನು ಹೇಗೆ ಕಡಿಮೆ ಮಾಡಬಹುದು? ಒಬ್ಬ ಸಾಮಾಜಿಕ ಹಿಂದುಳಿದ ಸಮುದಾಯದಿಂದ ಬಂದು ತನ್ನದೇ ಬದ್ದತೆ ಮತ್ತು ಶಕ್ತಿಯಿಂದ ಗಣ್ಯ ವ್ಯಕ್ತಿಯಾಗಿ ಬೆಳೆದ ನಾಯಕನೊಬ್ಬನ ಗೌರವ ಘನತೆಯನ್ನು ನಾಜೂಕಾಗಿ ತಗ್ಗಿಸಲು ಹೇಗೆ ಪ್ರಯತ್ನ ಮಾಡಬಹುದು ಎಂದರೆ ಇದಕ್ಕೆ ಸಾಗರದ ಆರೆಸ್ಸೆಸ್ ನಾಯಕರ ಕುಟಿಲತೆ ಒಂದು ಜ್ವಲಂತ ಸಾಕ್ಷಿ. ವಿಷಯ ಇಷ್ಟೇ. ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪನವರಿಗೆ ಇತ್ತೀಚೆಗೆ ಪ್ರತಿಷ್ಟಿತ ದೇವರಾಜ ಅರಸು ಪುರಸ್ಕಾರವನ್ನು ರಾಜ್ಯ ಸರ್ಕಾರ ನೀಡಿ ಗೌರವಿಸಿತು. ರಾಜಕೀಯ … Continue reading ಕಾಗೋಡು ಅವಮಾನ ಪ್ರಸಂಗ…….!
Copy and paste this URL into your WordPress site to embed
Copy and paste this code into your site to embed