ಸ್ವಾತಂತ್ರ್ಯ ಹೋರಾಟದಂತೆ ಮತ್ತೆ ಚಳವಳಿ ಅನಿವಾರ್ಯ

ಸಿದ್ದಾಪುರ: ಅಧಿಕಾರಿಗಳ ಬೇಜವಬ್ದಾರಿತನದಿಂದ ತಿರಸ್ಕಾರಗೊಂಡ ಅತಿಕ್ರಮಣದಾರರ ಅರ್ಜಿಗಳ ಪುನರ್ ಪರಿಶೀಲನೆಗೆ ಅವಕಾಶ ಮಾಡಿಕೊಡುವಂತೆ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.‌ ತಾಲೂಕಿನ ಗ್ರಾಮ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳಿಗಾಗಿ ಪಟ್ಟಣದ ಬಾಲಭವನದಲ್ಲಿ ಆಯೋಜಿಸಿದ್ದ ಮಾಹಿತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿ, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮಾಡಿದ ಯಡವಟ್ಟಿನಿಂದ ಅನೇಕರಿಗೆ ಅನ್ಯಾಯವಾಗಿದೆ. ಅಧಿಕಾರಿಗಳು ಮಾಡಿದ ದೊಡ್ಡ ದ್ರೋಹದಿಂದಾಗಿ ಹತ್ತಾರು ಸಾವಿರ ಜನರ ಅರ್ಜಿಗಳು ತಿರಸ್ಕಾರವಾಗಿವೆ. ನಮ್ಮ ಹಕ್ಕಿಗಾಗಿ … Continue reading ಸ್ವಾತಂತ್ರ್ಯ ಹೋರಾಟದಂತೆ ಮತ್ತೆ ಚಳವಳಿ ಅನಿವಾರ್ಯ