ದೇಶದಲ್ಲಿ ಹೆಚ್ಚು ಆದಾಯ ತರುವ ಸ್ಥಳ ರಾಮಮಂದಿರವಲ್ಲ…!!

ದೇಶದಲ್ಲಿ ಅತಿ ಹೆಚ್ಚು ಆದಾಯ ತರುವ ಸ್ಮಾರಕವಾಗಿ ಹೊರಹೊಮ್ಮಿದ ತಾಜ್ ಮಹಲ್

ಪ್ರೇಮಸೌಧ ತಾಜ್ ಮಹಲ್ ಪ್ರವಾಸಿಗರ ಆಕರ್ಷಣೆಯಲ್ಲಿ ಮುಂಚೂಣಿಯಲ್ಲಿದ್ದು, ದೇಶದಲ್ಲಿಯೇ ಅತಿ ಹೆಚ್ಚು ಆದಾಯ ತರುವ ಸ್ಮಾರಕವಾಗಿ ಹೊರಹೊಮ್ಮಿದೆ. 

Taj Mahal

ನವದೆಹಲಿ: ಪ್ರೇಮಸೌಧ ತಾಜ್ ಮಹಲ್ ಪ್ರವಾಸಿಗರ ಆಕರ್ಷಣೆಯಲ್ಲಿ ಮುಂಚೂಣಿಯಲ್ಲಿದ್ದು, ದೇಶದಲ್ಲಿಯೇ ಅತಿ ಹೆಚ್ಚು ಆದಾಯ ತರುವ ಸ್ಮಾರಕವಾಗಿ ಹೊರಹೊಮ್ಮಿದೆ. 

ಪ್ರವಾಸೋದ್ಯಮ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ(ASI) ಮಾರಾಟ ಮಾಡಿದ ಟಿಕೆಟ್ ನಿಂದ ತಾಜ್ ಮಹಲ್ ಈ ವರ್ಷ 81.89 ಕೋಟಿ ರೂಪಾಯಿ ಆದಾಯ ಗಳಿಸಿದೆ.

2022-23ರಲ್ಲಿ ತಾಜ್ ಮಹಲ್ 81.89 ಕೋಟಿ ರೂ ಆದಾಯ ಗಳಿಸಿದೆ. ಇದು ಎಎಸ್‌ಐನ ಒಟ್ಟು ಟಿಕೆಟ್(252.85 ಕೋಟಿ ರೂಪಾಯಿ) ಮಾರಾಟದ ಸುಮಾರು ಮೂರನೇ ಒಂದು ಭಾಗದಷ್ಟು ಎಂದು ಅಂಕಿ ಅಂಶಗಳು ಬಹಿರಂಗಪಡಿಸಿವೆ.

ಆದಾಗ್ಯೂ, ಇದು ಕೋವಿಡ್‌ಗೂ ಮೊದಲು ದಾಖಲಿಸಿದ ಗರಿಷ್ಠ ವಾರ್ಷಿಕ ಆದಾಯ 106.83 ಕೋಟಿಗಿಂತ ಇನ್ನೂ ಕಡಿಮೆಯಾಗಿದೆ. ಸಾಂಕ್ರಾಮಿಕ ರೋಗದಿಂದಾಗಿ 2022-21ರ ಅವಧಿಯಲ್ಲಿ ದೇಶದ ಅತಿ ಹೆಚ್ಚು ಪ್ರವಾಸಿಗರು ಭೇಟಿ ತಾಜ್ ಮಹಲ್ ಆದಾಯ 11.29 ಕೋಟಿಗೆ ಕುಸಿದಿತ್ತು.

ಕೋವಿಡ್ ನಂತರ ಪ್ರೇಮ ಸೌಧಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, 2022-23ರಲ್ಲಿ ಟಿಕೆಟ್ ಮಾರಾಟದಿಂದ 81.89 ಕೋಟಿ ರೂಪಾಯಿ ಆದಾಯ ಗಳಿಸಿದೆ.

2022-23ರಲ್ಲಿ ಕೇವಲ 15.32 ಕೋಟಿ ರೂ.ಗಳನ್ನು ಸಂಗ್ರಹಿಸುವಲ್ಲಿ ಯಶಸ್ವಿಯಾದ ಅದೇ ನಗರದ ಆಗ್ರಾ ಕೋಟೆ ಆದಾಯ ಗಳಿಕೆಯಲ್ಲಿ ಎರಡನೆ ಸ್ಥಾನದಲ್ಲಿದೆ.

ಮೂರನೇ ಸ್ಥಾನದಲ್ಲಿರುವ ದೆಹಲಿಯ ಕುತುಬ್ ಮಿನಾರ್ 12.97 ಕೋಟಿ ಆದಾಯ ಗಳಿಸಿದೆ. ದೆಹಲಿಯ ಕೆಂಪು ಕೋಟೆ 12.88 ಕೋಟಿ ರೂಪಾಯಿ ಆದಾಯ ಗಳಿಸಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇನ್ನಿಲ್ಲ ಕಸ್ತೂರಿ ರಂಗನ್‌ ಕಿರಿಕಿರಿ……

ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಡಾ.ಕೆ ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ವರದಿಯ ಆಧಾರದ...

ಉತ್ತರ ಕನ್ನಡದ 4 ಜನ ಉತ್ತಮ ಕಂದಾಯ ಅಧಿಕಾರಿಗಳು

ಉತ್ತರ ಕನ್ನಡ ಜಿಲ್ಲೆಯ ಎರಡು ಜನ ತಹಸಿಲ್ಧಾರರು ಮತ್ತು ಇಬ್ಬರು ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರದ ಉತ್ತಮ ಕಂದಾಯ ಅಧಿಕಾರಿಗಳಾಗಿ ಗುರುತಿಸಲ್ಪಟ್ಟಿದ್ದಾರೆ. ಶಿರಸಿ ಮತ್ತು ಸಿದ್ದಾಪುರ...

ಕನ್ನಡ ಜ್ಯೋತಿ ರಥಯಾತ್ರೆ…. ‍‍& ವಿವಾದ!

ಡಿಸೆಂಬರ್‌ ನಲ್ಲಿ ಮಂಡ್ಯದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಇದೇ ತಿಂಗಳು ಹೊರಟ ಕನ್ನಡ ಜ್ಯೋತಿ ರಥಯಾತ್ರೆ ಸಿದ್ಧಾಪುರದ ಭುವನಗಿರಿಯಿಂದ ಹೊರಟು ಜಿಲ್ಲೆ...

ಬ್ರಷ್ಟಾಚಾರ ಸಾಬೀತು…. ಬಿಜೆಪಿ ಮುಖಂಡೆಗೆ ಶಿಕ್ಷೆ, ದಂಡ

ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಷಾ ಹೆಗಡೆಯವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಕಾರವಾರದ...

ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಮನವಿ, ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜನಸಾಮಾನ್ಯರ ಕೆಲಸ ಮಾಡುವ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳು ಸೋಮುವಾರದಿಂದ ಆಧಾರ್‌ ಸೀಡ್‌,ಲ್ಯಾಂಡ್‌ ಬೀಟ್‌, ಬಗುರ್‌ ಹುಕುಂ, ಹಕ್ಕುಪತ್ರ, ಸೇರಿದಂತೆ ಕೆಲವು ಸೇವೆಗಳನ್ನು ನೀಡದಿರಲು...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *