ಗೌರಿ ನಾಯ್ಕ ಕೆಲಸಕ್ಕೆ ಅಡ್ಡಿ; ಬಾವಿ ತೋಡುವುದಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದ ತಡೆ!

ಶಿರಸಿ: ಗೌರಿ ನಾಯ್ಕ ಕೆಲಸಕ್ಕೆ ಅಡ್ಡಿ; ಬಾವಿ ತೋಡುವುದಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದ ತಡೆ!

ಅಂಗನವಾಡಿ ಮಕ್ಕಳಿಗೆ ನೀರಿನ ವ್ಯವಸ್ಥೆಗೆ ಪೂರಕವಾಗಿ ಒಂಟಿಯಾಗಿ ಬಾವಿ ತೋಡುತ್ತಿದ್ದ ಗಣೇಶನಗರದ ಗೌರಿ ನಾಯ್ಕ ಅವರಿಗೆ ಕೆಲಸ ನಿಲ್ಲಿಸುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸೂಚಿಸಿದ್ದಾರೆ.

Woman stopped from digging well in Karnataka

ಶಿರಸಿ: ಅಂಗನವಾಡಿ ಮಕ್ಕಳಿಗೆ ನೀರಿನ ವ್ಯವಸ್ಥೆಗೆ ಪೂರಕವಾಗಿ ಒಂಟಿಯಾಗಿ ಬಾವಿ ತೋಡುತ್ತಿದ್ದ ಗಣೇಶನಗರದ ಗೌರಿ ನಾಯ್ಕ ಅವರಿಗೆ ಕೆಲಸ ನಿಲ್ಲಿಸುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸೂಚಿಸಿದ್ದಾರೆ. ಮಾಹಿತಿ ಪ್ರಕಾರ ಬಾವಿ ತೋಡಲು ಯಾವುದೇ ಪರವಾನಗಿ ಪಡೆದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕಾದ ಅಧಿಕಾರಿಗಳು, ಬಾವಿ ತೋಡುತ್ತಿದ್ದ ಗೌರಿಯನ್ನು ತಡೆದಿದ್ದಾರೆ ಎಂದು ಸ್ಥಳೀಯರು ಹೇಳಿದರು. ಅಂಗನವಾಡಿ ಕಾರ್ಯಕರ್ತೆಯರು ಮತ್ತು ವಿದ್ಯಾರ್ಥಿಗಳ ಕುಡಿಯುವ ನೀರಿನ ಅವಶ್ಯಕತೆಗಳನ್ನು ಪೂರೈಸಲು ಗೌರಿ ನಾಯ್ಕ್ ಬಾವಿ ತೋಡುತ್ತಿದ್ದರು. ವಿದ್ಯಾರ್ಥಿಗಳ ಸುರಕ್ಷತೆಯನ್ನು ಮುಂದಿಟ್ಟುಕೊಂಡು ಬಾವಿ ಅಗೆಯುವುದನ್ನು ನಿಲ್ಲಿಸಲಾಯಿತು. ಅಗೆದ ಸ್ಥಳದಲ್ಲಿ ಮಕ್ಕಳು ಬೀಳದಂತೆ ಅಧಿಕಾರಿಗಳು ಶೀಟ್‌ನಿಂದ ಮುಚ್ಚಿದ್ದಾರೆ.

ಕಳೆದ ಎರಡು ವಾರಗಳಿಂದ ಗೌರಿ ನಾಯ್ಕ ಗಣೇಶನಗರದ ಅಂಗನವಾಡಿ ಕೇಂದ್ರದ ಹಿಂದುಗಡೆ ಒಂಟಿಯಾಗಿ ಬಾವಿ ತೋಡುವ ಕಾರ್ಯದಲ್ಲಿ ತೊಡಗಿದ್ದರು. ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರು ಹಾಗೂ ಶಿರಸಿಯ ಶಿಶು ಅಭಿವೃದ್ಧಿ ಕಾರ್ಯಕ್ರಮ ಅಧಿಕಾರಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. (ಕಪ್ರಡಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *