



ಫೆ.17 ರ ಶನಿವಾರ ಸಿದ್ಧಾಪುರದಲ್ಲಿ ಸಿದ್ಧಾಪುರ ಉತ್ಸವ ನಡೆಯಲಿದ್ದು ಪೂರ್ವ ಸಿದ್ಧತೆಗಳು ಮುಕ್ತಾಯವಾಗಿವೆ. ನೆಹರೂ ಮೈದಾನದಲ್ಲಿ ದಿನವಿಡೀ ನಡೆಯುವ ಈ ಕಾರ್ಯಕ್ರಮದ ಉದ್ಘಾಟನೆಯ ಸಮಾರಂಭರಾತ್ರಿ 8 ಗಂಟೆಗೆ ನಡೆಯಲಿದ್ದು ಈ ಸಭಾ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ವಹಿಸಲಿದ್ದಾರೆ.

ಸಂಸದ ಅನಂತಕುಮಾರ ಹೆಗಡೆ ಉದ್ಘಾಟಿಸಲಿರುವ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವ ಕೆ.ಜಿ.ನಾಯ್ಕ ಹಣಜಿಬೈಲ್ ಈ ಉತ್ಸವದ ಅಧ್ಯಕ್ಷರೂ ಆಗಿದ್ದಾರೆ.
ಶಾಸಕ ಭೀಮಣ್ಣ ನಾಯ್ಕ ಮುಖ್ಯ ಅತಿಥಿಗಳೂ ಇತರ ಅತಿಥಿಗಳಾಗಿ ಡಾ. ಶ್ರೀಧರ ವೈದ್ಯ,ಡಾ. ಶಶಿಭೂಷಣ ಹೆಗಡೆ, ಹಾಗೂ ಶ್ರೀನಿವಾಸ್ ಹೆಬ್ಬಾರ ಪಾಲ್ಗೊಳ್ಳಲಿದ್ದಾರೆ.
ಈ ಸಭಾ ಕಾರ್ಯಕ್ರಮದ ಪೂರ್ವ ಮತ್ತು ನಂತರ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
ಫೆ.17 ರ ಶನಿವಾರ ಸಿದ್ಧಾಪುರದಲ್ಲಿ ಸಿದ್ಧಾಪುರ ಉತ್ಸವ ನಡೆಯಲಿದ್ದು ಪೂರ್ವ ಸಿದ್ಧತೆಗಳು ಮುಕ್ತಾಯವಾಗಿವೆ. ನೆಹರೂ ಮೈದಾನದಲ್ಲಿ ದಿನವಿಡೀ ನಡೆಯುವ ಈ ಕಾರ್ಯಕ್ರಮದ ಉದ್ಘಾಟನೆಯ ಸಮಾರಂಭರಾತ್ರಿ 8 ಗಂಟೆಗೆ ನಡೆಯಲಿದ್ದು ಈ ಸಭಾ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ವಹಿಸಲಿದ್ದಾರೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
