ಸೊರಬಾ- ಈಡಿಗ ತಾಯಿ, ಸಹೋದರಿಗೆ ಸಾಮಾಜಿಕ ಬಹಿಷ್ಕಾರ!

ಶಿವಮೊಗ್ಗ: ಮಗ ಮಾಡಿದ ತಪ್ಪಿಗೆ ತಾಯಿ, ಸಹೋದರಿಗೆ ಸಾಮಾಜಿಕ ಬಹಿಷ್ಕಾರ! ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರದ ಕುಳವಳ್ಳಿಯಲ್ಲಿ ಈಡಿಗ ಸಮುದಾಯದ ತಾಯಿ ಮತ್ತು ಮಗಳು ಸಾಮಾಜಿಕ ಬಹಿಷ್ಕಾರಕ್ಕೆ ಗುರಿಯಾಗಿದ್ದಾರೆ. ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರತಿನಿಧಿಸುವ ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರದ ಕುಳವಳ್ಳಿಯಲ್ಲಿ ಈಡಿಗ ಸಮುದಾಯದ ತಾಯಿ ಮತ್ತು ಮಗಳು ಸಾಮಾಜಿಕ ಬಹಿಷ್ಕಾರಕ್ಕೆ ಗುರಿಯಾಗಿದ್ದಾರೆ. ಮಹಿಳೆಯ ಮಗ, ಕೊಲೆ ಪ್ರಕರಣದಲ್ಲಿ ಅಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದ ನಂತರ ಆತನ ತಾಯಿ ಮತ್ತು ಸಹೋದರಿಗೆ … Continue reading ಸೊರಬಾ- ಈಡಿಗ ತಾಯಿ, ಸಹೋದರಿಗೆ ಸಾಮಾಜಿಕ ಬಹಿಷ್ಕಾರ!