ಅನಂತ ಹೆಗಡೆಗೆ ವಿನಾಶಕಾಲ…. ಹಾಗಾಗಿ ವಿಪರೀತ ಬುದ್ಧಿ

ಅನಂತ್ ಕುಮಾರ್ ಹೆಗಡೆ ಅವರನ್ನು ಮೆಂಟಲ್ ಆಸ್ಪತ್ರೆಗೆ ಸೇರಿಸಬೇಕು: ಸಚಿವ ಎಂ.ಬಿ. ಪಾಟೀಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸುತ್ತಿರುವ ಸಂಸದ ಅನಂತ್ ಕುಮಾರ್ ಹೆಗಡೆ ಅವರನ್ನು ಮೆಂಟರ್ (ಮಾನಸಿಕ) ಆಸ್ಪತ್ರೆಗೆ ಸೇರಿಸಬೇಕೆಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಶನಿವಾರ ಹೇಳಿದರು. ಎಂ.ಬಿ. ಪಾಟೀಲ್ ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸುತ್ತಿರುವ ಸಂಸದ ಅನಂತ್ ಕುಮಾರ್ ಹೆಗಡೆ ಅವರನ್ನು ಮೆಂಟರ್ (ಮಾನಸಿಕ) ಆಸ್ಪತ್ರೆಗೆ ಸೇರಿಸಬೇಕೆಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಶನಿವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ … Continue reading ಅನಂತ ಹೆಗಡೆಗೆ ವಿನಾಶಕಾಲ…. ಹಾಗಾಗಿ ವಿಪರೀತ ಬುದ್ಧಿ