ಮಂಗನ ಕಾಯಿಲೆ ವಿಪರೀತಕ್ಕೆ ಅಸಹಕಾರ ಕಾರಣ!

ಉತ್ತರ ಕನ್ನಡ ಸೇರಿದಂತೆ ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಿಸುತ್ತಿರುವ ಮಂಗನ ಕಾಯಿಲೆ ರೋಗದ ವಿಪರೀತಕ್ಕೆ ಸ್ಥಳೀಯರ ಅಸಹಕಾರ ಕಾರಣ ಎನ್ನುವ ವಾಸ್ತವ ಬೆಳಕಿಗೆ ಬಂದಿದೆ.

ಈ ವರ್ಷ ೨ ಸಾವುಗಳಾದ ಸಿದ್ಧಾಪುರ ತಾಲೂಕಿನ ತಹಸಿಲ್ಧಾರ ಕಛೇರಿಯಲ್ಲಿ ಇಂದು ತಾಲೂಕಾ ಮಟ್ಟದ ಅಧಿಕಾರಿಗಳ ಸಭೆ ನಡೆಯಿತು. ಈ ಸಭೆಯ ವೇಳೆ ಪರಿಶೀಲನೆ ಮಾಡಿದ ಅಧಿಕಾರಿಗಳಿಗೆ ಮಂಗನ ಕಾಯಿಲೆ ವ್ಯಾಪಿಸಿದ, ಸಾವುಗಳಾದ ಪ್ರದೇಶಗಳಲ್ಲಿ ತಮ್ಮ ಗ್ರಾಮದಲ್ಲಿ ಮಂಗನ ಕಾಯಿಲೆ ಇದೆ. ಸಾವುಗಳಾಗಿವೆ ಎಂದು ಪ್ರಚಾರ ನಡೆಯುವುದನ್ನು ಸಹಿಸದ ಸ್ಥಳೀಯರು ರೋಗದ ಬಗ್ಗೆ ಮಾಹಿತಿ ನೀಡದಿರುವುದು. ಸಾರ್ವಜನಿಕ ವಲಯದಲ್ಲಿ ತಮ್ಮ ಗ್ರಾಮದ ಬಗ್ಗೆ ಅಪಪ್ರಚಾರ ನಡೆಯಬಹುದೆನ್ನುವ ಅಂಜಿಕೆ, ಆತಂಕಗಳಿಂದ ಸ್ಥಳೀಯರು ಈ ಬಗ್ಗೆ ಮಾಹಿತಿ ನೀಡದಿರುವುದು, ರೋಗ ಲಕ್ಷಣಗಳಿರುವವರು ಆಸ್ಫತ್ರೆಗೆ ಬಂದು ಪರೀಕ್ಷೆಗೆ ಒಳಗಾಗದಿರುವುದು ಕೆಲವು ಸಂದರ್ಭ ಗಳಲ್ಲಿ ಅನಾಹುತಕ್ಕೆ ಕಾರಣವಾಗುವ ಬಗ್ಗೆ ಚರ್ಚೆ ನಡೆಯಿತು.

ಈ ವಾಸ್ತವವನ್ನು ಆಲಿಸಿದ ತಾಲೂಕಾ ವೈದ್ಯಾಧಿಕಾರಿ ಡಾ. ಲಕ್ಷ್ಮೀಕಾಂತ್‌ ನಾಯ್ಕ ಮತ್ತು ತಹಸಿಲ್ಧಾರ ವಿಶ್ವಜೀತ ಮೆಹತಾ ಗ್ರಾಮದ ಹೆಸರು ಕೆಡುವ ಆತಂಕ ಅಥವಾ ಇತರ ನಂಬಿಕೆ, ರೂಢಿ ವಿಚಾರಗಳು ಸೇರಿದಂತೆ ಬೇರೆ ಯಾವುದೇ ಅಂಶಗಳು ಮಂಗನ ಕಾಯಿಲೆ ಉಲ್ಬಣ, ಸಾವು- ನೋವುಗಳಿಗೆ ಕಾರಣವಾಗದಂತೆ ಎಚ್ಚರ ವಹಿಸುವಂತೆ ಸ್ಥಳೀಯ ಅಧಿಕಾರಿ ವರ್ಗ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಿಗೆ ತಾಕೀತು ಮಾಡಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *