ಜನವಿರೋಧಿಗಳಿಗೆ ಟಿಕೇಟ್‌ ಕೊಡಿಸುವ ಪರಿವಾರ ಜನವಿರೋಧಿಯಲ್ಲವೆ?

ಉತ್ತರ ಕನ್ನಡ ಸಂಸದ ಅನಂತಕುಮಾರ್‌ ಹೆಗಡೆ, ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ರಾಜ್ಯದ ಕೆಲವು ಸಂಸದರಿಗೆ ಅವರವರ ಕ್ಷೇತ್ರಗಳಲ್ಲಿ ಗೋಬ್ಯಾಕ್‌ ಸಿಂಹ, ಗೋಬ್ಯಾಕ್‌ ಹೆಗಡೆ,ತೊಲಗಿ ಕರಂದ್ಲಾಜೆ ಎನ್ನುವ ವಿರೋಧಿ ಅಭಿಯಾನ ಪ್ರಾರಂಭವಾಗಿದೆ. ಹೆಗಡೆ, ಕರಂದ್ಲಾಜೆ, ಸಿಂಹ, ಜಿಗಜಿಣಗಿ,ಸದಾನಂದ ಗೌಡ ಸೇರಿದಂತೆ ಅನೇಕ ಸಂಸದರು ಜನರ ನಿರೀಕ್ಷೆ ತಲುಪುವುದು ಹಾಗಿರಲಿ, ಸಾರ್ವಜನಿಕ ವಲಯದಲ್ಲಿ ಸಮಾಧಾನಕರ ಅಥವಾ ಒ.ಕೆ. ಎನ್ನುವ ಗೌರವವನ್ನೂ ಇಟ್ಟುಕೊಂಡಿಲ್ಲ. ಮೈಸೂರಿನ ಪ್ರತಾಪ್‌ ಸಿಂಹ, ಜಿಗಜಿಣಗಿ, ಅನಂತಕುಮಾರ ಹೆಗಡೆ, ಶೋಭಾ ಸೇರಿದ ಬಹುತೇಕರು ಸಂಸತ್‌ ನಲ್ಲಿ … Continue reading ಜನವಿರೋಧಿಗಳಿಗೆ ಟಿಕೇಟ್‌ ಕೊಡಿಸುವ ಪರಿವಾರ ಜನವಿರೋಧಿಯಲ್ಲವೆ?