Mh ನಾಯ್ಕ ರಿಗೆ ಬೀಳ್ಕೊಡುಗೆ,ಮನ್ಮನೆಯಲ್ಲಿ ನಡೆದ ಹೃದಯಸ್ಪರ್ಶಿ ಕಾರ್ಯಕ್ರಮ

ಸಿದ್ದಾಪುರ: ಮನಮನೆ ಹಿರಿಯ ಪ್ರಾಥಮಿಕ ಶಾಲೆ ಯ ಮುಖ್ಯೋಪಾಧ್ಯಾಯರಾಗಿ ನಿವೃತ್ತ ರಾದ ಎಮ್ ಎಚ್ ನಾಯ್ಕ ರಿಗೆ ಬೀಳ್ಕೊಡುಗೆ ಸಮಾರಂಭ ಎಸ್ ಡಿ ಎಮ್ ಸಿ ಹಾಗೂ ಗ್ರಾಮಸ್ಥರಿಂದ ಶಾಲೆಯ ಆವರಣದಲ್ಲಿ ನಡೆಯಿತು. ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಮಾತನಾಡಿ ಸಮಾಜದ ಲ್ಲಿ ಶಿಕ್ಷಕರ ಪಾತ್ರ ಮುಖ್ಯ, ಶಿಕ್ಷಕ ಸೇವೆ ಯಿಂದ ನಿವೃತ್ತ ರಾಗಿದ್ದೀರಿ, ಸಮಾಜಕ್ಕೆ ನಿಮ್ಮ ಸೇವೆಯ ಅಗತ್ಯವಿದೆ ಎಂದರು. ,ಸಾಮಾಜಿಕ ಕಾರ್ಯಕರ್ತ ಗಣೇಶ ನಾಯ್ಕಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜ ನಾಯ್ಕ ಗ್ರಾಮ … Continue reading Mh ನಾಯ್ಕ ರಿಗೆ ಬೀಳ್ಕೊಡುಗೆ,ಮನ್ಮನೆಯಲ್ಲಿ ನಡೆದ ಹೃದಯಸ್ಪರ್ಶಿ ಕಾರ್ಯಕ್ರಮ