ಎದ್ದೇಳು ಕರ್ನಾಟಕ, ಸಂವಿಧಾನ-ಪ್ರಜಾಪ್ರಭುತ್ವ ಉಳಿಸು

ಶುಕ್ರವಾರ, ಶನಿವಾರ ಉತ್ತರ ಕನ್ನಡ ಎದ್ದೇಳು ಅಭಿಯಾನದ ಪ್ರವಾಸ ಸಂಪನ್ನ ಮತಾಂಧತೆ,ಸರ್ವಾಧಿಕಾರ ತೊಲಗಿಸಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸುವ ಎದ್ದೇಳು ಕರ್ನಾಟಕ ಅಭಿಯಾನದ ರಾಜ್ಯ ಪ್ರವಾಸ ಪ್ರಾರಂಭಗೊಂಡಿದೆ. ಗುರುವಾರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಡಿದ ಎದ್ದೇಳು ಕರ್ನಾಟಕ ಅಭಿಯಾನದ ರಾಜ್ಯ ಪ್ರವಾಸ ಕಾರ್ಯಕ್ರಮ ಇಂದು ಉತ್ತರ ಕನ್ನಡ ಜಿಲ್ಲೆ ಪ್ರವೇಶಿಸಿದ್ದು ಶುಕ್ರವಾರ ಶಿರಸಿ ಮತ್ತು ಸಿದ್ಧಾಪುರಗಳಲ್ಲಿ ತನ್ನ ಸಂವಾದ ಕಾರ್ಯಕ್ರಮ ನಡೆಸಿತು. ಎದ್ದೇಳು ಕರ್ನಾಟಕದ ರಾಜ್ಯ ಸಂಚಾಲಕ ಕೆ.ಎಲ್.‌ ಅಶೋಕ್‌ ನೇತೃತ್ವದಲ್ಲಿ ನಡೆದ ಸಿದ್ಧಾಪುರದ ಎದ್ದೇಳು ಉತ್ತರ … Continue reading ಎದ್ದೇಳು ಕರ್ನಾಟಕ, ಸಂವಿಧಾನ-ಪ್ರಜಾಪ್ರಭುತ್ವ ಉಳಿಸು