tarali shivaratri – ಸಮಾಜದ ಸಂಘಟನೆಗೆ ಮಠ- ಮಂದಿರಗಳು ಪೂರಕ
ಸಿದ್ದಾಪುರ: ಶಿವರಾತ್ರಿಯ ಪ್ರಯುಕ್ತ ತಾಲೂಕಿನ ತರಳಿಯ ಸಂಸ್ಥಾನ ಮಠದಲ್ಲಿ 1008 ಶ್ರೀ ಸತ್ಯನಾರಾಯಣ ವೃತ, ಕಳಸ ಪೂಜೆ ಹಾಗೂ ಧರ್ಮಸಭೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಾಂಗವಾಗಿ ಜರುಗಿತು. ಧರ್ಮಸಭೆಯ ದಿವ್ಯ ಸಾನಿಧ್ಯ ವಹಿಸಿದ್ದ ಸಾರಂಗನಜೆಡ್ಡು ಕಾರ್ತಿಕೇಯ ಪೀಠದ ಶ್ರೀ ಯೋಗೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿ, ತರಳಿ ಕ್ಷೇತ್ರ ಕೇವಲ ಧಾರ್ಮಿಕ ಕ್ಷೇತ್ರ ಮಾತ್ರವಾಗಿರದೇ ಹಿಂದುಳಿದ ವರ್ಗಗಳ ಸ್ವಾಭಿಮಾನದ ಪ್ರತೀಕವಾಗಿ ಬೆಳೆಯುತ್ತಿದೆ. ಮಠ-ಮಂದಿರಗಳ ಮೂಲಕ ಸಮಾಜ ಸಂಘಟನೆ ಬಲಿಷ್ಠಗೊಳಿಸಬೇಕು ಎಂದ ಅವರು, ಸಮಾಜದ ಮಕ್ಕಳು ಐಎಎಸ್, ಐಎಫ್ಎಸ್ ನಂತಹ … Continue reading tarali shivaratri – ಸಮಾಜದ ಸಂಘಟನೆಗೆ ಮಠ- ಮಂದಿರಗಳು ಪೂರಕ
Copy and paste this URL into your WordPress site to embed
Copy and paste this code into your site to embed