ಸ್ವಸ್ಥ ಸಮಾಜ ನಿರ್ಮಾಣಕ್ಕೆ ನಾಟಕ ಪೂರಕ
ಸಿದ್ದಾಪುರವ್ಯವಸ್ಥಿತವಾದ ಸಮಾಜ ನಿರ್ಮಾಣ ಮಾಡುವಲ್ಲಿ ಹಾಗೂ ಸಮಾಜದ ಸ್ಥಿತಿಯನ್ನು ಜನರೆದುರು ಸಮರ್ಥವಾಗಿ ಇಡಲು ನಾಟಕ ಪ್ರದರ್ಶನ ಹೆಚ್ಚು ಪ್ರಭಾವಶಾಲಿ ಆಗಿ ಕಾರ್ಯನಿರ್ವಹಿಸುತ್ತಿದೆ ಎಂದು ಟಿಎಸ್ಎಸ್ ನಿರ್ದೇಶಕ ರವೀಂದ್ರ ಹೆಗಡೆ ಹಿರೇಕೈ ಹೇಳಿದರು.ತಾಲೂಕಿನ ಹಾರ್ಸಿಕಟ್ಟಾ ಗಜಾನನೋತ್ಸವ ಸಮಿತಿಯ ಸಭಾಂಗಣದಲ್ಲಿ ರಂಗಸೌಗಂಧ ಸಿದ್ದಾಪುರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರವಾರ ಸಹಯೋಗದಲ್ಲಿ ದಿ.ಹುಲಿಮನೆ ಸೀತಾರಾಮ ಶಾಸ್ತಿç ನೆನಪಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಮೂರು ದಿನಗಳ ಗ್ರಾಮೀಣ ರಂಗೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ರಂಗ ಸೌಗಂಧ ತಂಡ ರಂಗಚಟುವಟಿಕೆಗಳನ್ನು ನಡೆಸುವದರ ಜತೆಗೆ … Continue reading ಸ್ವಸ್ಥ ಸಮಾಜ ನಿರ್ಮಾಣಕ್ಕೆ ನಾಟಕ ಪೂರಕ
Copy and paste this URL into your WordPress site to embed
Copy and paste this code into your site to embed