ರೊಟ್ಟಿ ಜಾರಿ ಕೈ ಗೆ ಬೀಳಲಿದೆಯೆ?…ಉತ್ತರ ಕನ್ನಡ ಕ್ಷೇತ್ರದಲ್ಲಿ ತೀರದ ಗೊಂದಲ

ಅವರ್ನಬಿಟ್ಟ್ ಇವರ್ಯಾರು? ಲೋಕಸಭೆಗೆ ಆಮದು ಅಭ್ಯರ್ಥಿಗಳು! ಮುಂದಿನ ಎರಡು ತಿಂಗಳು ನಡೆಯುವ ಲೋಕಸಭಾ ಚುನಾವಣೆಗೆ ಅಂಕಣ ಸಿದ್ಧವಾಗಿದೆ. ಆದರೆ ಅಭ್ಯರ್ಥಿಗಳ್ಯಾರು? ಎನ್ನುವ ರಹಸ್ಯ ಇನ್ನೂ ಮುಂದುವರಿದಿದೆ. ಇದು ಈ ದೇಶದ, ರಾಜ್ಯದ ಜೊತೆಜೊತೆಗೆ ಜಿಲ್ಲೆಯ ವಿದ್ಯಮಾನ ಕೂಡಾ. ಹಸಿಸುಳ್ಳು ಅಧಿಕಾರ ತಂದುಕೊಡುತ್ತದೆ ಎಂದು ಬಲವಾಗಿ ನಂಬುವ ಪರಿವಾರ ಸುಳ್ಳಿನಿಂದಲೇ ಎರಡು ಬಾರಿ ಜನಾದೇಶ ಪಡೆದ ಅನುಭವದಿಂದ ಈ ಚುನಾವಣೆಯಲ್ಲಿ  ಕೂಡಾ ಸುಳ್ಳಿನ ಸುಳಿಗಳಿಗೆ ಸಿಲಿಕಿಕೊಂಡಿದೆ. ಮೋದಿ–ಅಮಿತ್‌ ಶಾ ಜೋಡಿ ಈ ಬಾರಿ ಕಟ್ಟರ್‌ ಹಿಂದೂ ವಾದಿಗಳನ್ನು ಹೊರಗಿಟ್ಟಿದ್ದಾರೆ … Continue reading ರೊಟ್ಟಿ ಜಾರಿ ಕೈ ಗೆ ಬೀಳಲಿದೆಯೆ?…ಉತ್ತರ ಕನ್ನಡ ಕ್ಷೇತ್ರದಲ್ಲಿ ತೀರದ ಗೊಂದಲ