ಸ್ವತಂತ್ರವಾಗಿ ಗೆದ್ದು ಸಂಸತ್‌ ಪ್ರವೇಶಿಸಿದ್ದ ಈ ಸಾಹಿತಿಯ ಬಗ್ಗೆ ಇಲ್ಲಿದೆ ಮಾಹಿತಿ!

ಸಾಹಿತಿ ಮತ್ತು ಬರಹಗಾರರನ್ನು ಅಪ್ರತ್ಯಕ್ಷ ಜನಪ್ರತಿನಿಧಿಗಳು ಎನ್ನುತ್ತಾರೆ. ಯಾಕೆಂದರೆ ಬರಹಗಳ ಮೂಲಕ ಜನಸಾಮಾನ್ಯರ ಪರವಾಗಿ ವಕಾಲತ್ತು ವಹಿಸುವ ಸಾಹಿತಿ ನಿತ್ಯದ ಪರೋಕ್ಷ ಜನಪ್ರತಿನಿಧಿ. ಈ ವರ್ಷ ಉತ್ತರ ಕನ್ನಡದ ಸಾಹಿತಿ, ಚುಟುಕು ಬ್ರಹ್ಮ ದಿನಕರ ದೇಸಾಯಿ ಮತ್ತೆ ಮತ್ತೆ ನೆನಪಾಗುತಿದ್ದಾರೆ ಅದಕ್ಕೆ ಕಾರಣ ಈ ವರ್ಷದ ಲೋಕಸಭಾ ಚುನಾವಣೆ ಮತ್ತು ಅವರ ಶಿಷ್ಯ ಸಾಹಿತಿ ವಿಷ್ಣು ನಾಯ್ಕರ ನಿರ್ಗಮನ. ದಿನಕರ ದೇಸಾಯಿಯವರ ಒಡನಾಡಿಯಾಗಿ ಅವರ ಕೆನರಾ ವೆಲ್ಫೆರ್‌ ಟ್ರಸ್ಟ್‌ ಸದಸ್ಯರಾಗಿ ದಿನಕರದೇಸಾಯಿಯವರ ಮಾನಸ ಪುತ್ರರಂತಿದ್ದ ಸಾಹಿತಿ ವಿಷ್ಣು … Continue reading ಸ್ವತಂತ್ರವಾಗಿ ಗೆದ್ದು ಸಂಸತ್‌ ಪ್ರವೇಶಿಸಿದ್ದ ಈ ಸಾಹಿತಿಯ ಬಗ್ಗೆ ಇಲ್ಲಿದೆ ಮಾಹಿತಿ!