ಬಿಜೆಪಿಯದ್ದು ಚುನಾವಣಾ ಪ್ರಣಾಳಿಕೆ ಅಲ್ಲ, ಅದೊಂದು ಸುಳ್ಳಿನ ಘೋಷಣಾ ಪತ್ರ: ಬಿ.ಕೆ ಹರಿಪ್ರಸಾದ್

ಪ್ರಣಾಳಿಕೆಗಳು ದೇಶ ಎದುರಿಸುತ್ತಿರುವ ಸವಾಲುಗಳಿಗೆ ಪರಿಹಾರ ನೀಡುವಂತಿರಬೇಕೇ ಹೊರತು, ಮತ್ತಷ್ಟು ದಿವಾಳಿ ಮಾಡುವಂತಿರಬಾರದು ಎಂಬ ಕನಿಷ್ಟ ತಿಳುವಳಿಕೆಯೂ ಬಿಜೆಪಿ ಪಕ್ಷಕ್ಕೆ ಇದ್ದಂತಿಲ್ಲ. ಬಿ.ಕೆ ಹರಿಪ್ರಸಾದ್ ಬೆಂಗಳೂರು: ಪ್ರಣಾಳಿಕೆಗಳು ದೇಶ ಎದುರಿಸುತ್ತಿರುವ ಸವಾಲುಗಳಿಗೆ ಪರಿಹಾರ ನೀಡುವಂತಿರಬೇಕೇ ಹೊರತು, ಮತ್ತಷ್ಟು ದಿವಾಳಿ ಮಾಡುವಂತಿರಬಾರದು ಎಂಬ ಕನಿಷ್ಟ ತಿಳುವಳಿಕೆಯೂ ಬಿಜೆಪಿ ಪಕ್ಷಕ್ಕೆ ಇದ್ದಂತಿಲ್ಲ. ಬಿಜೆಪಿ ಪಕ್ಷ ಬಿಡುಗಡೆ ಮಾಡಿರುವುದು ಚುನಾವಣಾ ಪ್ರಣಾಳಿಕೆ ಅಲ್ಲ,ಅದೊಂದು “ಸುಳ್ಳಿನ ಘೋಷಣಾ” ಪತ್ರ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ … Continue reading ಬಿಜೆಪಿಯದ್ದು ಚುನಾವಣಾ ಪ್ರಣಾಳಿಕೆ ಅಲ್ಲ, ಅದೊಂದು ಸುಳ್ಳಿನ ಘೋಷಣಾ ಪತ್ರ: ಬಿ.ಕೆ ಹರಿಪ್ರಸಾದ್