ಮೋದಿ, ಬಿ.ಜೆ.ಪಿ. ಬಡವರ ವಿರೋಧಿ…… ಇವರ ಮೊಸಳೆ ಕಣ್ಣೀರಿಗೆ ಯಾಮಾರದಿರಿ.- ರಾಮಾ ಮೋಗೇರ್

ಕಳೆದ ಹತ್ತು ವರ್ಷಗಳಿಂದ ದೇಶದ ಜನರ ಸ್ಥಿತಿ ಭೀಕರವಾಗಿದ್ದು ಮೋದಿ ಸುಳ್ಳು ಮತ್ತು ಹಗಲುದರೋಡೆಯಿಂದ ದೇಶದ ಭವಿಷ್ಯ ಆತಂಕದಲ್ಲಿದೆ. ರಾಜ್ಯದ ಗ್ಯಾರಂಟಿಗಳ ಬಗ್ಗೆ ಜನರಿಗೆ ಸಮಾಧಾನವಿದೆ. ಆದರೆ ಮೋದಿ ಗ್ಯಾರಂಟಿ ಅಪ್ಪಟ ಸುಳ್ಳು ಮೋದಿ. ಎನ್.ಡಿ.ಎ. ಸುಳ್ಳುಗಳು ಜನರಿಗೆ ಅರ್ಥವಾಗುತ್ತಿದ್ದು ಇಂಡಿಯಾ ಒಕ್ಕೂಟ ದೇಶದ ಅಧಿಕಾರ ಹಿಡಿಯಲಿದೆ ಎಂದು ಸಿದ್ಧಾಪುರ ತಾಲೂಕಿನ ಕಾಂಗ್ರೆಸ್‌ ಉಸ್ತುವಾರಿ ರಾಮಾ ಮೋಗೇರ್‌ ತಿಳಿಸಿದ್ದಾರೆ.

ಸಿದ್ದಾಪುರದ ತಾಲೂಕಾ ಬ್ಲಾಕ್‌ ಕಾಂಗ್ರೆಸ್‌ ಕಛೇರಿಯಲ್ಲಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್‌ ಈ ದೇಶ ಕಟ್ಟಿದೆ ಬಿ.ಜೆ.ಪಿ. ಈ ದೇಶ ಮಾರುತ್ತಿದೆ. ಮಾರುವವರು ಬೇಕೋ? ಕಟ್ಟುವವರು ಬೇಕೋ ಎಂದು ಜನ ತೀರ್ಮಾನ ಮಾಡುತ್ತಾರೆ.

ಮೋದಿ, ಬಿ.ಜೆ.ಪಿ.ಗಳು ಮಹಿಳೆಯರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಾರೆ ದೇಶದಲ್ಲಿ ಆದ ಮಹಿಳಾ ದೌರ್ಜನ್ಯ, ಮಣಿಪುರದ ಸ್ಥಿತಿ, ಉತ್ತರ ಪ್ರದೇಶದ ಅರಾಜಕತೆ ಗಳ ಬಗ್ಗೆ ಮಾತನಾಡದ ಮೋದಿ ಭೇಟಿ ಬಚಾವೋ ಭೇಟಿ ಪಡಾವೋ ಎಂದರೆ ಹೇಗೆ ನಂಬುವುದು ಎಂದು ಪ್ರಶ್ನಿಸಿದ ಅವರು ಬಿ.ಜೆ.ಪಿ.ಯವರಿಗೆ ಮಹಿಳೆಯರ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ. ಕಸ್ತೂರಿ ರಂಗನ್‌ ವರದಿ, ಅರಣ್ಯ ಅತಿಕ್ರಮಣಗಳ ಬಗ್ಗೆ ಮಾತನಾಡದ ಕಾಗೇರಿ ಚುನಾವಣಾ ಸಮಯದಲ್ಲಿ ಒಂದು ಸಮೂದಾಯವನ್ನು ದೂಷಿಸುವುದು ಅವರಿಗೆ ಶೋಭೆ ತರುವುದಿಲ್ಲ. ರಾಜಕೀಯ ಕಾರಣಕ್ಕೆ ಮುಸ್ಲಿಂ ವಿರೋಧ, ಮಹಿಳೆಯರ ಪರ ಕಣ್ಣೀರು ಸುರಿಸುವ ಬಿ.ಜೆ.ಪಿ. ಅವರ ಹಗಲುದರೋಡೆ, ಸುಳ್ಳಿನಿಂದ ಸೋಲಲಿದ್ದು ಅವರ ಹಿಂದಿನ ಪ್ರಣಾಳಿಕೆ ನೋಡಿ,ಕೇಳಿದ ಜನರಿಗೆ ಕಾಂಗ್ರೆಸ್‌ ಬದ್ಧತೆ ಅರ್ಥವಾಗುತ್ತದೆ. ಜನಕಲ್ಯಾಣದ ಕಾರ್ಯಕ್ರಮಗಳಲ್ಲಿ ಜಾತಿ, ಭೇದ ನೋಡುವ ಬಿ.ಜೆ.ಪಿ. ಅಲ್ಪಸಂಖ್ಯಾತರ ವಿರೋಧಿಯಷ್ಟೇ ಅಲ್ಲ ಬಹುಸಂಖ್ಯಾತ ಬಡವರ ವಿರೋಧಿ ಕೂಡಾ ಎಂದು ದೂರಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌...

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ...

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *