ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ ಕಾಂಗ್ರೆಸ್‌ ಅಭಿಮಾನಿ ಸಿದ್ಧಾಪುರ ಕಾಂಗ್ರೆಸ್‌ ಬ್ಲಾಕ್‌ ಅಧ್ಯಕ್ಷ ವಸಂತ ನಾಯ್ಕ ಬಿ.ಜೆ.ಪಿ. ಸೇರುತ್ತಾರೆ ಎನ್ನುವ ಗಾಳಿ ಸುದ್ದಿಗೆ ಪ್ರತಿಕ್ರೀಯಿಸಿದ್ದೇ ಇಷ್ಟೆಲ್ಲಾ ಗಲಿಬಿಲಿಗೆ ಕಾರಣ. ಅಸಲಿಗೆ ಆದದ್ದೇನೆಂದರೆ…… ಸಿದ್ಧಾಪುರದ ತಂಟೆಕೋರ! ವಸಂತ ನಾಯ್ಕ ಹಿಂದಿನ ವಾರದ ಕೊನೆಗೆ ದಿಢೀರನೇ ರಾಜೀನಾಮೆ ಪ್ರಕಟಿಸಿದರು. ಈ ರಾಜೀನಾಮೆ ಪ್ರಹಸನ ಆಕಸ್ಮಿಕ, ದೀಢೀರ್‌ ಅಲ್ಲ ಎನ್ನುವುದು ಕಾಂಗ್ರೆಸ್‌ … Continue reading ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..