ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌ ಆತ್ಮಹತ್ಯೆಗೆ ಕಾರಣವೇನು? ಎನ್ನುವ ಚರ್ಚೆ ಜಿಲ್ಲೆಯಾದ್ಯಂತ ನಡೆಯುತ್ತಿದೆ. ಶ್ರೀಮಂತ ಕುಟುಂಬದ ೨೮ ವರ್ಷಗಳ ಹರೆಯದ ವಿವಾಹಿತ ಪ್ರೀತಮ್‌ ಆತ್ಮಹತ್ಯೆ ಹಿಂದೆ ಕಾಣದ ಕೈ ಇದೆಯೆ ಎನ್ನುವ ಪ್ರಶ್ನೆ ಈಗ ಎಲ್ಲರನ್ನೂ ಕಾಡುತ್ತಿದೆ. ಪ್ರೀತಮ್‌ ಮದುವೆಯಾಗಿ ಒಂದು ಮಗುವಿನ ತಂದೆಯಾಗಿದ್ದ ಎಳೆಮಗುವಿನ ಕಿಡ್ನಿ ತೊಂದರೆಗೆ ಶಸ್ತ್ರ ಚಿಕಿತ್ಸೆ ಮಾಡಿಸುವ ಸಿದ್ಧತೆಯಲ್ಲಿದ್ದ ಪ್ರೀತಮ್‌ ಮಗುವಿನ … Continue reading ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!