ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ ನೋಡಿದ ಯಾರೂ ಉಪೇಂದ್ರ ಬಗ್ಗೆ ಹಗುರವಾಗಿ ಮಾತನಾಡುವಂತಿರಲಿಲ್ಲ ಯಾಕೆಂದರೆ ಹಾಗಿತ್ತು ಎ.

ನಾವೆಲ್ಲಾ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತಿದ್ದ ವೇಳೆ ಬಂದ ಸಿನೆಮಾ ಅದು. ಆ ಕಾಲದ ಹೊಸ ಅಲೆಯ ಚಿತ್ರ.

ನಿರೀಕ್ಷೆಯಂತೆ ಉಪೇಂದ್ರ ಗೆದ್ದಿದ್ದರು. ಅವರ ಪ್ಲ್ಯಾಶ್‌ ಬ್ಯಾಕ್‌ ಕತೆ, ಚುರುಕಾದ ನಿರೂಪಣೆ, ಸೊಗಸಾದ ಸಂಭಾಷಣೆ! ಪ್ರತಿ ತಿರುವಿನಲ್ಲೂ ಬರುವ ಹೊಸ ರೋಚಕತೆ, ಉಪಮೆ!

ನಾಯಕ ತನ್ನ ಸ್ನೇಹಿತನಿಗೆ ಮಾಡಿದ ಮೋಸಕ್ಕೆ ನಾಯಕಿ ಸೇಡು ತೀರಿಸಿಕೊಳ್ಳುವ ಕತೆ! ಚಾಂದನಿ ಹೀಗೇಕೆ ಮಾಡಿದಳು ಎನ್ನುವುದೇ ಕತೆಯ ರೋಚಕ ಭಾಗ. ಉಪೇಂದ್ರ ನಟ, ನಿರ್ಧೇಶಕನಾಗಿ ಒಮ್ಮೆಲೆ ಗೆದ್ದ ಚಿತ್ರ. ಈ ಚಿತ್ರ ನನ್ನ ನೆಚ್ಚಿನ ಚಿತ್ರಗಳಲ್ಲೊಂದು. ಇದೇ ನನ್ನ ನೆಚ್ಚಿನ ಸಿನಿಮಾಗಳಲ್ಲೊಂದಾಗಲು ಕಾರಣ ಅದರ ವೈಶಿಷ್ಟ್ಯ. ಹಾಡುಗಳು ತುಂಬಾ ಚೆನ್ನಾಗಿದ್ದ ಚಿತ್ರಕ್ಕೆ ಪೂರಕ ಅಂಶಗಳೆಲ್ಲಾ ಅತ್ಯುತ್ತಮ ಎನ್ನುವಂತಿದ್ದರೆ ಮಾತ್ರ ಉಪೇಂದ್ರರ ಎ ಚಿತ್ರವಾಗುತ್ತದೆ.

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ!

ಉಪೇಂದ್ರರ ಕೆಲವು ಚಿತ್ರಗಳಲ್ಲಿ ಹೆಣ್ಣಿನ ಮೋಸ, ಸೇಡುಗಳೆಲ್ಲಾ ಉತ್ಕೃಷ್ಟವಾಗಿ ಬಳಕೆಯಾಗಿವೆ. ನಾನು ಮೆಚ್ಚಿದ ಉಪೇಂದ್ರರ ನಟನೆ, ನಿರ್ಧೇಶನಗಳ ಚಿತ್ರಗಳಲ್ಲಿ ಎ. ಓಂ, ಬುದ್ಧಿವಂತ ಗಳೆಲ್ಲಾ ಸೇರುತ್ತವೆ.

ಕನ್ನಡ ಚಿತ್ರರಂಗದಲ್ಲಿ ನಿರ್ಧೇಶಕನಾಗಿ ಉಪೇಂದ್ರ ಎ೧, (ಎ) ನಟನಾಗಿ ಕೂಡಾ ಉಪೇಂದ್ರ (ಬಿ) ಹಾಗಾಗಿ ಕನ್ನಡ ಸಿನಿಲೋಕದಲ್ಲಿ ಎ ಉಪೇಂದ್ರ, ಬಿ ಕೂಡಾ ಅವರೇ! ಉಪೇಂದ್ರ ನಿರ್ಧೇಶನದ ೨೬ ವರ್ಷಗಳ ಹಿಂದಿನ ಚಿತ್ರ ಎ ಇಂದು ರಿಲೀಜ್ ಆಗಿದೆ ಹಾಗಾಗಿ ಈ ಮೆಚ್ಚುಗೆಯ ಬರಹ. ‌

-ಕನ್ನೇಶ್.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *