ಕೋಲಶಿರಸಿ ವಿ.ಎಸ್.ಎಸ್.‌ ಆವರಣಗೋಡೆ ಕುಸಿತದ ಹಿಂದಿನ ಮರ್ಮ ಏನು?

ಸಿದ್ಧಾಪುರ ತಾಲೂಕಿನಲ್ಲಿ ಕಳೆದ ವಾರದಿಂದ ಬಿದ್ದ ಮುಂಗಾರು ಮಳೆ ಕೆಲವು ಅನಾಹುತಗಳನ್ನು ಮಾಡಿದೆ. ಮಳೆ ಅವಾಂತರದ ಸುದ್ದಿ-ಸಾವು ನೋವುಗಳ ನಡುವೆ ಇಲ್ಲಿಯ ಕೋಲಶಿರಸಿ ವ್ಯವಸಾಯ ಸೇವಾ ಸಹಕಾರಿ ಸಂಘದ ಆವರಣ ಗೋಡೆ ಕುಸಿತ ಹೆಚ್ಚು ಚರ್ಚೆಯಾಗಿದ್ದು ನಿರ್ಮಾಣ ಮಾಡಿ ವರ್ಷ ಒಪ್ಪೊತ್ತಿನೊಳಗೆ ಇಡೀ ಗೋಡೆ ಕುಸಿಯಲು ಕಾರಣವೇನು? ಎಂದು ಕೆಲವರು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಕಾಂಗ್ರೆಸ್‌ ಯುವ ಘಟಕದ ಸದಸ್ಯ ಪ್ರಶಾಂತ್‌ ನಾಯ್ಕ ಕತ್ತಿ ಸರ್ಕಾರ, ಸಾರ್ವಜನಿಕ ಕೆಲಸಗಳು ಕಳಪೆಯಾದರೆ ಸಾರ್ವಜನಿಕರು ಸಹಿಸಿಕೊಳ್ಳುವುದಿಲ್ಲ ಕೋಲಶಿರ್ಸಿಯ ಕಾಂಪೌಂಡ್‌ ಗೋಡೆ ಬುಡ ಸಹಿತ ಬಿದ್ದಿರುವುದು ಕಳಪೆ ಕಾಮಗಾರಿಯ ನಿದರ್ಶನದಂತಿದೆ. ಇದಕ್ಕೆ ಆಡಳಿತ ಮಂಡಳಿಯಲ್ಲದೆ ಬೇರೆ ಯಾರನ್ನು ಹೊಣೆ ಮಾಡಬೇಕು ಎಂದು ಪ್ರಶ್ನಿಸಿದ್ದಾರೆ.

ಅನೇಕ ಗ್ರಾಮಗಳ ಕೃಷಿಕರ ವ್ಯವಹಾರದ ತಾಣವಾಗಿರುವ ಕೋಲಶಿರ್ಸಿ ವಿ.ಎಸ್. ಎಸ್.‌ ವ್ಯವಹಾರ, ಕೆಲವು ಚಟುವಟಿಕೆಗಳು ಅನುಮಾನಾಸ್ಪದವಾಗಿದ್ದು ಆವರಣ ಗೋಡೆ ಸಂಪೂರ್ಣ ಕುಸಿದಿರುವುದು ಇಲ್ಲಿಯ ಕಳಪೆ ಕೆಸಗಳಿಗೆ ಒಂದು ಉದಾಹರಣೆ.ಇಲ್ಲಿಯ ಆಡಳಿತ ವ್ಯವಸ್ಥೆ, ಕರ್ಚು-ವೆಚ್ಚ ನಿರ್ವಹಣೆ, ಆಡಳಿತ ಜವಾಬ್ಧಾರಿಗಳ ಬಗ್ಗೆ ಕೇಳುವ, ಮಾಹಿತಿ ಪಡೆಯುವ ಹಕ್ಕು ಸಾರ್ವಜಿನಿಕರಿಗಿದೆ. ನಿರ್ಮಾಣವಾಗಿ ಒಂದು ವರ್ಷದೊಳಗೆ ಬುಡಸಹಿತ ಬಿದ್ದಿರುವ ಗೋಡೆ ಇಲ್ಲಿಯ ನಿರ್ಮಾಣ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಸಾಕ್ಷಿ ನೀಡಿದಂತಿದೆ. ಈ ಆವರಣ ಗೋಡೆ ಜೊತೆಗೆ ಇಲ್ಲಿ ನಡೆದ ಕಟ್ಟಡ ನಿರ್ಮಾಣ ಕಾಮಗಾರಿಗಳ ಗುಣಮಟ್ಟದ ಪರೀಕ್ಷೆ ನಡೆಯಬೇಕಿದ್ದು ಸಹಕಾರಿ ಇಲಾಖೆ ಇಲ್ಲಿಯ ವಿದ್ಯಮಾನಗಳ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳದಿದ್ದರೆ ಮುಂದಿನ ತೊಂದರೆಗಳಿಗೆ ಇಲಾಖೆ ಉತ್ತರದಾಯಿಯಾಗಬೇಕು ಎಂದು ಪ್ರಶಾಂತ ಸಂಘಡಿಗರು ಆಗ್ರಹಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *