ಪಕ್ಷದ ಶಿಸ್ತು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ

ಪಕ್ಷದ ಆಂತರಿಕ ವಿಚಾರಗಳನ್ನು ಮಾಧ್ಯಮಗಳ ಮೂಲಕ ಬಹಿರಂಗಮಾಡುವುದರಿಂದ ಗೊಂದಲಗಳೇರ್ಪಡುತಿದ್ದು ಈ ಬೆಳವಣಿಗೆ ನಿಲ್ಲದಿದ್ದರೆ ಅಂತಹವರ ಮೇಲೆ ಪಕ್ಷದ ಶಿಸ್ತಿನ ಕ್ರಮ ಜರುಗಲಿದೆ ಎಂದು ಕೆ.ಪಿ.ಸಿ.ಸಿ. ಹಿಂದುಳಿದ ವರ್ಗಗಳ ಹಿರಿಯ ಉಪಾಧ್ಯಕ್ಷ ವಿ.ಎನ್.‌ ನಾಯ್ಕ ಬೇಡ್ಕಣಿ ಎಚ್ಚರಿಸಿದ್ದಾರೆ. ಸಿದ್ಧಾಪುರದ ಪಕ್ಷದ ಕಚೇರಿಯಲ್ಲಿ ಕರೆದ ಮಾಧ್ಯಮಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದ ಅವರು ಕೆಲವರು, ಕೆಲವು ವಿಚಾರಗಳನ್ನು ಸಾರ್ವಜನಿಕ ವೇದಿಕೆಗಳಲ್ಲಿ ಚರ್ಚಿಸುವುದರಿಂದ ಗೊಂದಲ ಉಂಟಾಗಿದೆ. ಈ ಪ್ರವೃತ್ತಿ ನಿಲ್ಲದಿದ್ದರೆ ಶಿಸ್ತಿನ ಕ್ರಮ ಅನಿವಾರ್ಯ ಎಂದರು. ಶಾಸಕ ಭೀಮಣ್ಣ ನಾಯ್ಕ ಒಂದು ವರ್ಷದ … Continue reading ಪಕ್ಷದ ಶಿಸ್ತು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ