ವ್ಯಕ್ತಿ- ಈಶ್ವರಪ್ಪ, ಅಂತ್ಯದಲ್ಲಿ ಜ್ಞಾನೋದಯ!

ಈ ವರ್ಷ ಹೆಚ್ಚು ಚರ್ಚೆ-ವಿವಾದಕ್ಕೆ ಒಳಗಾದ ರಾಜ್ಯದ ನಾಯಕರೆಂದರೆ… ಅದು ಈಶ್ವರಪ್ಪ, ಕುಮಾರಸ್ವಾಮಿ, ಸಿ.ಟಿ.ರವಿ ಇತ್ಯಾದಿಗಳು.

ಕುಮಾರಸ್ವಾಮಿ ಪರಂಪರೆ ಇರುವ ನಾಯಕ, ಕುಮಾರಸ್ವಾಮಿ ಯಾರೊಂದಿಗೂ ಸೇರಬಲ್ಲರು, ಯಾರೊಂದಿಗೂ ಜಗಳಕ್ಕೆ ನಿಲ್ಲಬಲ್ಲರು! ಕರ್ನಾಟಕದ ಅತ್ತ್ಯುತ್ತಮ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿರುವ ಕುಮಾರಸ್ವಾಮಿ ರಾಜಕೀಯ ಅವಸಾನ ಹೊಂದಿದರು ಎಂದು ಅನೇಕರು ಭಾವಿಸಿದ್ದರು. ಆದರೆ ಆಗಿದ್ದು ಬೇರೆ.

ಬಿ.ಜೆ.ಪಿ.ಗೆ ಬಹುಮತ ಸಿಗದ ಹಿನ್ನೆಲೆಯಲ್ಲಿ ಕಿರೀಟ ಕಳೆದುಕೊಂಡ ಚಕ್ರವರ್ತಿಯಂತಾಗಿರುವ ಮತಾಂಧ ಮೋದಿ ಕುಮಾರಸ್ವಾಮಿಯಂಥವರ ಕಾಲು ಹಿಡಿಯುವ ಮಟ್ಟಕ್ಕೆ ಇಳಿಯಬೇಕಾದ ಅನಿವಾರ್ಯತೆಯನ್ನು ಇಂಡಿಯಾದ ಜನತೆ ಕರುಣಿಸಿದ್ದಾರೆ. ಇದೊಂದೇ ಕಾರಣಕ್ಕೆ ಭಸ್ಮಾಸುರ ಸಂಘಿಗಳ ಸಂಘ ಮಾಡಿದ ಕುಮಾರಸ್ವಾಮಿಯಂಥವರು ಬಚಾವಾಗಿದ್ದಾರೆ. ಏನೇ ಇರಲಿ ಒಕ್ಕಲಿಗರೆಂದರೆ ಒಂದು ಜಾತಿಯಲ್ಲ ಅದು ಕೃಷಿಕರ ಗುಂಪು ಅಂಥ ಜನಸಾಮಾನ್ಯರ ಗುಂಪಿನ ನಾಯಕ ಕುಮಾರಸ್ವಾಮಿ ಬಂಗಾರಪ್ಪನವರಂತೆ ದುರಂತ ನಾಯಕರಾಗುವ ಅಪಾಯದಿಂದ ಕೂದಲೆಳೆ ಅಂತರದಿಂದ ಪಾರಾಗಿದ್ದಾರೆ. ಅವರ ಅವಕಾಶ ಅವರನ್ನು ರಾಷ್ಟ್ರೀಯ ನಾಯಕರನ್ನಾಗಿಸಬಹುದು ಆದರೆ ಅನಿವಾರ್ಯತೆಗೆ ಜಾತ್ಯಾತೀತತೆ ಹಾಗೆಂದರೆಏನು? ಯಾರು ಜಾತ್ಯಾತೀತರು? ಎಂದೆಲ್ಲಾ ಕೇಳಿದ್ದ ಕುಮಾರಸ್ವಾಮಿ ಮುಂದೆ ಮೋದಿ ಯಾರು? ಅವರ ಸಂಘ ದೇಶಪ್ರೇಮಿಯೆ? ಮೋದಿ ಇಂಥ ನಾಟಕಕಾರ ಎಂದು ನನಗೆ ಗೊತ್ತಿರಲಿಲ್ಲ ಎನ್ನುವ ದಿನಗಳು ದೂರವಿಲ್ಲ.

ಈಶ್ವರಪ್ಪ…. ಕರಾವಳಿಯ ಎರಡು ಜನ ಬಿ.ಜೆ.ಪಿ. ಅಭ್ಯರ್ಥಿಗಳು ಆ ಪಕ್ಷದ ಬಿ.ಫಾರಂ ಗಾಗಿ ನೂರಾರು ಕೋಟಿ ಹಣ (ಲಂಚ) ನೀಡಿರುವ ಗುಟ್ಟು ಈಗ ಬಹಿರಂಗವಾಗಿದೆ. ರೈತ ನಾಯಕ ಯಡಿಯೂರಪ್ಪ ಬಿ.ಜೆ.ಪಿ. ಜೊತೆ ವಿರಸ ಕಟ್ಟಿಕೊಂಡು ಬಿ.ಜೆ.ಪಿ.ಯನ್ನು ಮುಳುಗಿಸಿ ಮತ್ತೆ ಬಿ.ಜೆ.ಪಿ ಯನ್ನು ದಡ ಮುಟ್ಟಿಸಿದ್ದಾರೆ. ಸುಳ್ಳು, ಕಪಟತನ, ಮುಖವಾಡ, ನಟನೆಗೆ ಹೆಸರಾಗಿರುವ ಮೋದಿ ಪರಿವಾರ ಮೊದಲು ಯಡಿಯೂರಪ್ಪನವರನ್ನು ನೀನ್ಯಾರು? ಎಂದು ಕೇಳಿ ಹೊಡೆತ ತಿಂದಿದೆ. ಇದೇ ಯಡಿಯೂರಪ್ಪನವರ ವಿರುದ್ಧ ಸಿ.ಟಿ.ರವಿ, ಈಶ್ವರಪ್ಪನಂತಹ ಮತಿವಿಕಲರನ್ನು ಎತ್ತಿಕಟ್ಟಿದ್ದ ಸಂಘದ ನಾಯಕರು ಯಡಿಯೂರಪ್ಪನ ಜಾತಿ ಪರಿವಾರದ ವಿರುದ್ಧ ಸಮರ ಸಾರಿ ಶರಣಾಗಿದ್ದಾರೆ. ಈಶ್ವರಪ್ಪ, ಸಿ.ಟಿ.ರವಿ, ಪ್ರತಾಪಸಿಂಹರಂಥ ಮೂರನೇ ದರ್ಜೆಯ ಬಾಯಿಬಡುಕರನ್ನು ಎತ್ತಿ ಕಟ್ಟಿದ್ದ ಮಹಾಬ್ರಾಹ್ಮಣ ನಯವಂಚಕ ಸಂಘಿ ಬಿ.ಎಲ್.‌ ಸಂತೋಷ್‌ ಈಗ ಬಿಲ ಸೇರುವಂತಾಗಲು ಮೋದಿ ಸಂಘ ಕಟ್ಟಿದ ಮತಾಂಧತೆಯ ಕುಟಿಲತೆ ಕಾರಣ. ಈ ಪರಿವಾರದ ಒಳಜಗಳದಲ್ಲಿ ಬಲಿಪಶುವಾದವನು ವಿವೇಕವಿಲ್ಲದ ಸಂಘಿ ಈಶ್ವರಪ್ಪ ಬಿ.ಜೆ.ಪಿ. ಮತ್ತು ಆರೆಸ್ಸೆಸ್‌ ಪರಿವಾರ ಈಶ್ವರಪ್ಪನಂಥ ಕಳಪೆ ಹಿಂದುಳಿದವರನ್ನು ಕುಣಿಸಿ ಕೋಡಂಗಿಗಳನ್ನಾಗಿಸಿ ಮೂಲೆಗುಂಪು ಮಾಡುತ್ತಿರುವುದು ಇದೇ ಮೊದಲೇನಲ್ಲ. ಈಶ್ವರಪ್ಪ ಜೀವನವಿಡೀ ಸಂಘ, ರಾಷ್ಟ್ರೀಯತೆ, ಹಿಂದುತ್ವ ಎಂದು (ಬೊಗಳಿ) ಸಂಘದ ಪರಿಚಾರಿಕೆ ಮಾಡಿ ಈಗ ಕುರುಬರು, ಹಿಂದುಳಿದವರು

ಎನ್ನುತ್ತಿರುವುದು ಬಿ.ಜೆ.ಪಿ.ಯ ಇಂತಹ ಅವಿವೇಕಿ ಒ.ಬಿ.ಸಿ . ಗಳಿಗೆ ಪಾಠವಾಗಬೇಕು.

ಯಾಕೆಂದರೆ ಬ್ರಾಹ್ಮಣ ಮೋದಿಯಂತಹ ನಯವಂಚಕ ಆಶಾಢಭೂತಿಗಳು ಸಂಘ, ಬಿ.ಜೆ.ಪಿ.ಯಲ್ಲಿ ಹಿಂದುಳಿದವರ ಮುಖವಾಡ ಹಾಕಿ ಹಿಂದುಳಿದವರನ್ನು ಹಾಳು ಮಾಡುತ್ತವೆ. ಬಿ.ಬಿ. ಶಿವಪ್ಪ, ಈಶ್ವರಪ್ಪ ನಂತರ ಶ್ರೀನಿವಾಸ ಪೂಜಾರಿ ಹೀಗೆ ಮೂರ್ಖ ಅನಕ್ಷರಸ್ಥ ಫೇಕು ಅನುಯಾಯಿಗಳು ತಮ್ಮ ಸ್ವಾರ್ಥಕ್ಕೆ ಹಿಂದುಳಿದವರ ಹಿತ ಬಲಿಕೊಡುತ್ತಿರುತ್ತಾರೆ. ಈಶ್ವರಪ್ಪ ಪ್ರಹಸನ ಸಂಘಿ, ಬಿ.ಜೆ.ಪಿ. ನಯವಂಚನೆಯ ಬೃಹತ್‌ ಕಾದಂಬರಿಯ ಒಂದು ಪುಟವಷ್ಟೇ. ಮುಂದಿನ ಸರದಿಯಲ್ಲಿ ಅಣ್ಣಾಮಲೈ, ಕುಮಾರಸ್ವಾಮಿ, ಪ್ರತಾಪ ಸಿಂಹ, ಸಿ.ಟಿ. ರವಿ, ಹಾಲಪ್ಪ, ಕಾರಜೋಳ, ಅವನ್ಯಾವನೋ ಚಲವಾದಿ ನಾರಾಯಣ ಸ್ವಾಮಿ ಇಂಥವರೆಲ್ಲಾ ಸೇರಲಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮೀನು ಕಚ್ಚಿ ಸಾವು!

ದೇವಬಾಗ್: ಬಲೆಗೆ ಬಿದ್ದಿದ್ದ ‘jellyfish’ ಕುಟುಕಿ ಮೀನುಗಾರ ಸಾವು! ಮೀನು ಯಾರಿಗೂ ಏನೂ ಮಾಡೋಲ್ಲ ಅನ್ನೋದೇನೋ ನಿಜ. ಆದರೆ, ಅದರಲ್ಲೂ ವಿಷಕಾರಿ ಮೀನುಗಳು ಉಂಟು...

ತೈಲ ಬೆಲೆ ಏರಿಕೆ ಪ್ರತಿಭಟನೆ ವೇಳೆ ಹೃದಯಾಘಾತ: BJP ಮಾಜಿ MLC ಎಂ.ಬಿ ಭಾನುಪ್ರಕಾಶ್ ನಿಧನ

ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ ಭಾನುಪ್ರಕಾಶ್ ಅವರು ಹೃದಯಾಘಾತದಿಂದ ಸೋಮವಾರ ನಿಧನ ಹೊಂದಿದ್ದಾರೆ. ಭಾನುಪ್ರಕಾಶ್ ಶಿವಮೊಗ್ಗ: ಇಂಧನ ಮೇಲಿನ ವ್ಯಾಟ್ ಏರಿಕೆ ವಿರೋಧಿಸಿ...

ಪ.ಪಂ. ರಸ್ತೆ, ಚರಂಡಿ ನಿರ್ವಹಣೆಗೆ ಆದ್ಯತೆ ನೀಡಲು ಶಾಸಕರ ಸೂಚನೆ

ಸಿದ್ಧಾಪುರ ಪಟ್ಟಣ ಪಂಚಾಯತ್‌ ವ್ಯಾಪ್ತಿಯ ರಸ್ತೆಗಳ ನಿರ್ವಹಣೆ,ಹಾಗೂ ಚರಂಡಿ ಮತ್ತು ನೀರಿನ ವ್ಯವಸ್ಥೆಗಳಿಗೆ ಆದ್ಯತೆಯ ಮೇಲೆ ಕೆಲಸ ಮಾಡಲು ಶಾಸಕ ಭೀಮಣ್ಣ ನಾಯ್ಕ ಸೂಚಿಸಿದರು....

fake modi menia…….. ಮೋದಿ ಭಜನೆಯಿಂದ ಕಾಂಗ್ರೆಸ್‌ ಸೋಲು! ಕಾಂಗ್ರೆಸ್‌ ಸೋಲಿಗೆ ಕಾರಣ ಭಾಗ-೦೫ : ಕ್ರಾಂತಿ ಚಿರಾಯುವಾಗದೆ ಅನ್ಯ ದಾರಿಯೆ ಇಲ್ಲ.

ಸಾಹಿತ್ಯ, ಚಿಂತನೆ, ಹೋರಾಟಗಳೆಲ್ಲ ಯಾಕೆ ಬೇಕು ಎನ್ನುವ ಮನಸ್ಥಿತಿ ಹಲವರಲ್ಲಿದೆ. ಸಾಹಿತ್ಯ ಪ್ರಭುತ್ವವನ್ನು ಪ್ರಶ್ನಿಸಿ ಆಡಳಿತವನ್ನು ಜನಪರವಾಗಿಸುವತ್ತ ಕೆಲಸ ಮಾಡುತ್ತದೆ. ಚಿಂತನೆ ಹೊಸ ಹೊಳಹುಗಳ...

ದುರಹಂಕಾರ ಪಟ್ಟವರನ್ನು ಶ್ರೀರಾಮನೇ 240 ಸೀಟುಗಳಿಗೆ ತಡೆದ: RSS ನಾಯಕ ಇಂದ್ರೇಶ್ ಕುಮಾರ್ ವಾಗ್ದಾಳಿ

ಲೋಕಸಭಾ ಚುನಾವಣೆಯ ಫಲಿತಾಂಶಗಳ ನಂತರ ಆರೆಸ್ಸೆಸ್‌ ನಾಯಕ ಇಂದ್ರೇಶ್‌ ಕುಮಾರ್ ಆಡಳಿತ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ ಹಾಗೂ ʼಅಹಂಕಾರʼಕ್ಕಾಗಿ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ....

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *