ವ್ಯಕ್ತಿ- ಈಶ್ವರಪ್ಪ, ಅಂತ್ಯದಲ್ಲಿ ಜ್ಞಾನೋದಯ!

ಈ ವರ್ಷ ಹೆಚ್ಚು ಚರ್ಚೆ-ವಿವಾದಕ್ಕೆ ಒಳಗಾದ ರಾಜ್ಯದ ನಾಯಕರೆಂದರೆ… ಅದು ಈಶ್ವರಪ್ಪ, ಕುಮಾರಸ್ವಾಮಿ, ಸಿ.ಟಿ.ರವಿ ಇತ್ಯಾದಿಗಳು. ಕುಮಾರಸ್ವಾಮಿ ಪರಂಪರೆ ಇರುವ ನಾಯಕ, ಕುಮಾರಸ್ವಾಮಿ ಯಾರೊಂದಿಗೂ ಸೇರಬಲ್ಲರು, ಯಾರೊಂದಿಗೂ ಜಗಳಕ್ಕೆ ನಿಲ್ಲಬಲ್ಲರು! ಕರ್ನಾಟಕದ ಅತ್ತ್ಯುತ್ತಮ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿರುವ ಕುಮಾರಸ್ವಾಮಿ ರಾಜಕೀಯ ಅವಸಾನ ಹೊಂದಿದರು ಎಂದು ಅನೇಕರು ಭಾವಿಸಿದ್ದರು. ಆದರೆ ಆಗಿದ್ದು ಬೇರೆ. ಬಿ.ಜೆ.ಪಿ.ಗೆ ಬಹುಮತ ಸಿಗದ ಹಿನ್ನೆಲೆಯಲ್ಲಿ ಕಿರೀಟ ಕಳೆದುಕೊಂಡ ಚಕ್ರವರ್ತಿಯಂತಾಗಿರುವ ಮತಾಂಧ ಮೋದಿ ಕುಮಾರಸ್ವಾಮಿಯಂಥವರ ಕಾಲು ಹಿಡಿಯುವ ಮಟ್ಟಕ್ಕೆ ಇಳಿಯಬೇಕಾದ ಅನಿವಾರ್ಯತೆಯನ್ನು ಇಂಡಿಯಾದ ಜನತೆ ಕರುಣಿಸಿದ್ದಾರೆ. ಇದೊಂದೇ … Continue reading ವ್ಯಕ್ತಿ- ಈಶ್ವರಪ್ಪ, ಅಂತ್ಯದಲ್ಲಿ ಜ್ಞಾನೋದಯ!