ಶಾಸಕ ಶೈಲ್‌ ಉತ್ತರ ಕನ್ನಡ ಕ್ಷೇತ್ರದ ನಂ.೧ ವಿಲನ್!‌

ದೇಶದ ಚುನಾವಣೆ ಮತಾಂಧರು, ಅಹಂಕಾರಿಗಳ ನೆತ್ತಿಯ ಮೇಲೆ ಗುದ್ದು ಕೊಟ್ಟಿದೆ. ಹಮ್‌ ದೋನೋ ಹಮಾರೆ ದೋನೋ ಎನ್ನುತ್ತಾ ದೇಶಪ್ರೇಮದ ಸೋಗಿನಲ್ಲಿ ದುರಾಚಾರ ನಡೆಸುತಿದ್ದ ಮೋದಿ-ಶಾ ಎಂಬ ಅಂತರಾಷ್ಟ್ರೀಯ ಮತಾಂಧ ದುಷ್ಟರ ಧ್ವನಿಯನ್ನೇ ಕಸಿದ ೨೦೨೪ ರ ಚುನಾವಣೆ ಉತ್ತರ ಪ್ರದೇಶದಲ್ಲಿ ರಾಮನ ಹೆಸರಿನಲ್ಲಿ ರಾಜಕೀಯ ವ್ಯಭಿಚಾರ ಮಾಡಿದ ಸಂಘಿ ಶನಿಗಳನ್ನು ಗೊ ಬ್ಯಾಕ್‌ ಎಂದು ತಿರಸ್ಕರಿಸಿದೆ. ರಾಜ್ಯದಲ್ಲಿ ಬಿ.ಜೆ.ಪಿ. ೧೯ ಸ್ಥಾನಗಳನ್ನು ಗಳಿಸಿದಿದೆಯಾದರೂ ಅದು ಕಳೆದುಕೊಂಡಿದ್ದು ೮ ಸ್ಥಾನಗಳನ್ನು! ಹಾಗೆಯೇ ರಾಜ್ಯದಿಂದ ಕರಾವಳಿಗೆ ಬಂದರೆ ಇಲ್ಲಿ ಕೂಡಾ … Continue reading ಶಾಸಕ ಶೈಲ್‌ ಉತ್ತರ ಕನ್ನಡ ಕ್ಷೇತ್ರದ ನಂ.೧ ವಿಲನ್!‌