ಶೈಕ್ಷಣಿಕ ಸಮಸ್ಯೆಗಳಿಗೆ ಕಿವಿಯಾದ ಶಾಸಕ ಭೀಮಣ್ಣ

ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಮಂಗಳವಾರ ತಾಲೂಕಿನ ವಿವಿಧ ಕಾಲೇಜುಗಳಿಗೆ ಭೇಟಿ ನೀಡಿ ಮೂಲಭೂತ ಸೌಲಭ್ಯ ಹಾಗೂ ಸಮಸ್ಯೆ ಆಲಿಸಿದರು.


ತಾಲೂಕಿನ ಅವರಗುಪ್ಪಾದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಭೇಟಿ ನೀಡಿ ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಸಿಬ್ಬಂದಿಗಳೊಂದಿಗೆ ಚರ್ಚೆ ನಡೆಸಿ ಕಾಲೇಜಿನ ಸಮಸ್ಯೆ ಆಲಿಸಿ ಕಾಲೇಜಿಗೆ ಅಗತ್ಯವಿರುವ ಮೂಲ ಸೌಲಭ್ಯ ಕಲ್ಪಿಸಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನ ನಡೆಸಲಾಗುವುದು ಎಂದು ಪ್ರವೇಶಾತಿ ಬಯಸಿ ಬರುವ ಪ್ರತಿಯೊಬ್ಬ ವಿದ್ಯಾರ್ಥಿಗೂ ಅವಕಾಶ ನೀಡುವಂತೆ ಪ್ರಚಾರ್ಯರಿಗೆ ಸೂಚಿಸಿದರು.

ನಂತರ ಹಾಳದಕಟ್ಟಾ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಆಗಮಿಸಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಉಪನ್ಯಾಸಕರೊಂದಿಗೆ ಸಭೆ ನಡೆಸಿ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರೀಯೆ, ಕಲಿಕೆಯ ಗುಣಮಟ್ಟ ಹಾಗೂ ಇತರ ಸೌಲಭ್ಯಗಳ ಮಾಹಿತಿ ಪಡೆದುಕೊಂಡರು.
ಮಧ್ಯಾಹ್ನ ಇಲ್ಲಿಯ ಸರ್ಕಾರಿ ಪ್ರಥಮದರ್ಜೆ ಕಾಲೇಜಿಗೆ ಭೇಟಿ ನೀಡಿ ಪ್ರಾಚಾರ್ಯರು, ಉಪನ್ಯಾಸಕರೊಂದಿಗೆ ಚರ್ಚಿಸಿ ವಿದ್ಯಾರ್ಥಿಗಳ ಹಾಜರಾತಿ, ಶಿಸ್ತು ಮತ್ತಿತರ ವಿಷಯಗಳ ಕುರಿತು ಮಾಹಿತಿ ಪಡೆದು ಗುಣಮಟ್ಟದ ಶಿಕ್ಷಣ ನೀಡುವಂತೆ ಸೂಚಿಸಿದರು.


ಈ ಸಂದರ್ಭದಲ್ಲಿ ಕಾಲೇಜುಗಳ ಪ್ರಾಚಾರ್ಯರಾದ ಸತೀಶ ನಾಯ್ಕ, ಶಾಂತಾರಾಮ, ಬಿ.ಎಸ್.ಹೆಗಡೆ, ಗ್ಯಾರೆಂಟಿ ಅನುಷ್ಠಾನ ಸಮಿತಿ ತಾಲೂಕಾ ಅಧ್ಯಕ್ಷ ಕೆ.ಜಿ.ನಾಗರಾಜ, ಪ್ರಮುಖರಾದ ವಿ.ಎನ್.ನಾಯ್ಕ, ಬಿ.ಆರ್.ನಾಯ್ಕ, ಬಾಲಕೃಷ್ಣ ನಾಯ್ಕ, ಬಾಬು ನಾಯ್ಕ, ಎಸ್.ಕೆ.ನಾಯ್ಕ, ಮಂಜುನಾಥ ನಾಯ್ಕ ತ್ಯಾರ್ಸಿ, ಅಣ್ಣಪ್ಪ ಶಿರಳಗಿ, ಎನ್.ಟಿ.ನಾಯ್ಕ, ವಿನಾಯಕ ಕೊಂಡ್ಲಿ ಮತ್ತಿತರರು ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮೀನು ಕಚ್ಚಿ ಸಾವು!

ದೇವಬಾಗ್: ಬಲೆಗೆ ಬಿದ್ದಿದ್ದ ‘jellyfish’ ಕುಟುಕಿ ಮೀನುಗಾರ ಸಾವು! ಮೀನು ಯಾರಿಗೂ ಏನೂ ಮಾಡೋಲ್ಲ ಅನ್ನೋದೇನೋ ನಿಜ. ಆದರೆ, ಅದರಲ್ಲೂ ವಿಷಕಾರಿ ಮೀನುಗಳು ಉಂಟು...

ತೈಲ ಬೆಲೆ ಏರಿಕೆ ಪ್ರತಿಭಟನೆ ವೇಳೆ ಹೃದಯಾಘಾತ: BJP ಮಾಜಿ MLC ಎಂ.ಬಿ ಭಾನುಪ್ರಕಾಶ್ ನಿಧನ

ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ ಭಾನುಪ್ರಕಾಶ್ ಅವರು ಹೃದಯಾಘಾತದಿಂದ ಸೋಮವಾರ ನಿಧನ ಹೊಂದಿದ್ದಾರೆ. ಭಾನುಪ್ರಕಾಶ್ ಶಿವಮೊಗ್ಗ: ಇಂಧನ ಮೇಲಿನ ವ್ಯಾಟ್ ಏರಿಕೆ ವಿರೋಧಿಸಿ...

ಪ.ಪಂ. ರಸ್ತೆ, ಚರಂಡಿ ನಿರ್ವಹಣೆಗೆ ಆದ್ಯತೆ ನೀಡಲು ಶಾಸಕರ ಸೂಚನೆ

ಸಿದ್ಧಾಪುರ ಪಟ್ಟಣ ಪಂಚಾಯತ್‌ ವ್ಯಾಪ್ತಿಯ ರಸ್ತೆಗಳ ನಿರ್ವಹಣೆ,ಹಾಗೂ ಚರಂಡಿ ಮತ್ತು ನೀರಿನ ವ್ಯವಸ್ಥೆಗಳಿಗೆ ಆದ್ಯತೆಯ ಮೇಲೆ ಕೆಲಸ ಮಾಡಲು ಶಾಸಕ ಭೀಮಣ್ಣ ನಾಯ್ಕ ಸೂಚಿಸಿದರು....

fake modi menia…….. ಮೋದಿ ಭಜನೆಯಿಂದ ಕಾಂಗ್ರೆಸ್‌ ಸೋಲು! ಕಾಂಗ್ರೆಸ್‌ ಸೋಲಿಗೆ ಕಾರಣ ಭಾಗ-೦೫ : ಕ್ರಾಂತಿ ಚಿರಾಯುವಾಗದೆ ಅನ್ಯ ದಾರಿಯೆ ಇಲ್ಲ.

ಸಾಹಿತ್ಯ, ಚಿಂತನೆ, ಹೋರಾಟಗಳೆಲ್ಲ ಯಾಕೆ ಬೇಕು ಎನ್ನುವ ಮನಸ್ಥಿತಿ ಹಲವರಲ್ಲಿದೆ. ಸಾಹಿತ್ಯ ಪ್ರಭುತ್ವವನ್ನು ಪ್ರಶ್ನಿಸಿ ಆಡಳಿತವನ್ನು ಜನಪರವಾಗಿಸುವತ್ತ ಕೆಲಸ ಮಾಡುತ್ತದೆ. ಚಿಂತನೆ ಹೊಸ ಹೊಳಹುಗಳ...

ದುರಹಂಕಾರ ಪಟ್ಟವರನ್ನು ಶ್ರೀರಾಮನೇ 240 ಸೀಟುಗಳಿಗೆ ತಡೆದ: RSS ನಾಯಕ ಇಂದ್ರೇಶ್ ಕುಮಾರ್ ವಾಗ್ದಾಳಿ

ಲೋಕಸಭಾ ಚುನಾವಣೆಯ ಫಲಿತಾಂಶಗಳ ನಂತರ ಆರೆಸ್ಸೆಸ್‌ ನಾಯಕ ಇಂದ್ರೇಶ್‌ ಕುಮಾರ್ ಆಡಳಿತ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ ಹಾಗೂ ʼಅಹಂಕಾರʼಕ್ಕಾಗಿ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ....

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *