ಗುಡ್ಡ ಅಗೆದು ಇಲಿಯನ್ನೂ ಹಿಡಿಯದ ಲೋಕಾಯುಕ್ತ!

ಸಿದ್ಧಾಪುರದ ವಿಚಾರಗಳು ಈಗ ಜಿಲ್ಲೆಯ ಗಮನ ಸೆಳೆಯುತ್ತಿವೆ. ಮೂವತ್ತು ವರ್ಷಗಳಿಂದ ನೇಪಥ್ಯದಲ್ಲಿದ್ದ ಸಿದ್ಧಾಪುರ ಮತ್ತೆ ಸೌಂಡು ಮಾಡುತ್ತಿದೆಯೊ? ಅಥವಾ ತಟ್ಟಿ ಬಡಿದು ಹುಲಿ ಹೆದರಿಸುವ ಕೆಲಸ ನಡೆಯುತ್ತಿದೆಯೆ ಎನ್ನುವ ಅನುಮಾನ ಕಾಡುವಂತಾಗಿದೆ. ಸಿದ್ಧಾಪುರಕ್ಕೆ ಬಂದ ಪ್ರಾಮಾಣಿಕ ಕ್ಷೇತ್ರ ಶಿಕ್ಷಣಾಧಿಕಾರಿಗಳಲ್ಲಿ ಒಬ್ಬರಾಗಿರುವ ಎಂ. ಎಚ್.‌ ನಾಯ್ಕ ರ ಅವಧಿಯಲ್ಲಿ ಬಿ.ಇ.ಓ. ಕಛೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಗುಮಾಸ್ತರೊಬ್ಬರ ಮಿತಿಮೀರಿದ ಲಂಚಗುಳಿತನದ ಬಗ್ಗೆ ಲೋಕಾಯುಕ್ತ ವರೆಗೆ ತಲುಪಿದ ದೂರಿನಿಂದಾಗಿ ಸಿದ್ಧಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೇಲೆ ದಾಳಿ ನಡೆದಿದೆ … Continue reading ಗುಡ್ಡ ಅಗೆದು ಇಲಿಯನ್ನೂ ಹಿಡಿಯದ ಲೋಕಾಯುಕ್ತ!