ಪ.ಪಂ. ರಸ್ತೆ, ಚರಂಡಿ ನಿರ್ವಹಣೆಗೆ ಆದ್ಯತೆ ನೀಡಲು ಶಾಸಕರ ಸೂಚನೆ
ಸಿದ್ಧಾಪುರ ಪಟ್ಟಣ ಪಂಚಾಯತ್ ವ್ಯಾಪ್ತಿಯ ರಸ್ತೆಗಳ ನಿರ್ವಹಣೆ,ಹಾಗೂ ಚರಂಡಿ ಮತ್ತು ನೀರಿನ ವ್ಯವಸ್ಥೆಗಳಿಗೆ ಆದ್ಯತೆಯ ಮೇಲೆ ಕೆಲಸ ಮಾಡಲು ಶಾಸಕ ಭೀಮಣ್ಣ ನಾಯ್ಕ ಸೂಚಿಸಿದರು. ಪಟ್ಟಣ ಪಂಚಾಯತ್ ಸಭಾ ಭವನದಲ್ಲಿ ಪ್ರಗತಿ ಪರಿಶೀಲನೆ ನಡೆಸಿದ ಅವರು ಚರಂಡಿ ದುರಸ್ತಿ, ನೀರಿನ ಪೋಲು ತಡೆ ಹಾಗೂ ರಸ್ತೆ ನಿರ್ವಹಣೆಗಳನ್ನು ಅದ್ಯತೆಯ ಮೇಲೆ ಮಾಡಲು ಸೂಚಿಸಿದರು. ಪ.ಪಂ. ನ ಹೊಸೂರು ೧೨,೧೩ ನೇ ವಾರ್ಡ್ ಮತ್ತು ಕೊಂಡ್ಲಿ ಭಾಗದ ರಸ್ತೆ ನಿರ್ವಹಣೆ ಬಗ್ಗೆ ಸ್ಥಳೀಯರು ಶಾಸಕರ ಗಮನ ಸೆಳೆದರು. ಸಭೆಯ … Continue reading ಪ.ಪಂ. ರಸ್ತೆ, ಚರಂಡಿ ನಿರ್ವಹಣೆಗೆ ಆದ್ಯತೆ ನೀಡಲು ಶಾಸಕರ ಸೂಚನೆ
Copy and paste this URL into your WordPress site to embed
Copy and paste this code into your site to embed