ನಾವು-ನಮ್ಮೂರು- ಸಮಾನ ಮನಸ್ಕರ ಶ್ರೇಷ್ಠ ಕೆಲಸ‌

ಸಂಘ-ಸಂಘಟನೆಗಳಲ್ಲಿ ಬಹುಮತಕ್ಕೆ ಆದ್ಯತೆ. ಕೆಲವೊಮ್ಮೆ ಬಹುಮತವೆಂಬುದು ಮೂರ್ಖರ ನಿರ್ಧಾರವಾಗುವ ಸಂಭವವೂ ಉಂಟು. ಇಂಥ ಬಹುಮತದ ಮೂರ್ಖರ ಕೆಲಸಕ್ಕಿಂತ ಒಬ್ಬರ-ಕೆಲವರ ವಿದಾಯಕ ಕೆಲಸಗಳು ಮಹತ್ವ ಪಡೆಯುವುದುಂಟು ಇಂಥ ನಿದರ್ಶನವೊಂದು ಇಲ್ಲಿದೆ. ಸಿದ್ಧಾಪುರದ ಉಮೇಶ್‌ ಟಪಾಲ್‌ ನಿವೃತ್ತ ನೌಕರ. ಅವರು ಸರ್ಕಾರಿ ಸೇವೆಯಲ್ಲಿದ್ದಾಗ, ನಿವೃತ್ತಿ ನಂತರ ಸಮಾಜಮುಖಿಯಾಗಿ ಗುರುತಿಸಿಕೊಂಡವರು. ಉಮೇಶ್‌ ಟಪಾಲ್‌ ಎಂದರೆ ರೇಷ್ಮೆ ಟಪಾಲ್‌ ಎನ್ನುವ ಮಟ್ಟಿಗೆ ಅನ್ವರ್ಥಕರಾದ ಉಮೇಶ್‌ ನಾಯ್ಕ ತಮ್ಮ ಸೇವಾವಧಿಯಲ್ಲಿ ತಮ್ಮ ಮಿತಿ-ತಮ್ಮ ವ್ಯಾಪ್ತಿಯಲ್ಲಿ ಉತ್ತಮ ಕೆಲಸ ಮಾಡಿದವರು. ತಮ್ಮ ಕರ್ತವ್ಯದ ಜೊತೆಗೆ ಅವರ … Continue reading ನಾವು-ನಮ್ಮೂರು- ಸಮಾನ ಮನಸ್ಕರ ಶ್ರೇಷ್ಠ ಕೆಲಸ‌