ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ ಹೋರಾಟಗಳ ಮೂಲಕ ಸುಧಾರಣೆ ಮಾಡುವ ಅನಿವಾರ್ಯತೆ ಇದೆ ಎಂದಿದ್ದಾರೆ. ತೀರ್ಥಹಳ್ಳಿಯಲ್ಲಿ ನಡೆದ ಬಿ.ಎ.ಎಂ.ಸಿ.ಎಫ್.‌ ನ ದಕ್ಷಿಣ ಭಾರತದ ಅರ್ಧವಾರ್ಷಿಕ ಸಮಾಗಮ ದಲ್ಲಿ ಅವರು ಮಾತನಾಡಿದರು.

ಅಂಬೇಡ್ಕರ್‌ ಹಿಂದುಳಿದ ವರ್ಗಗಳಿಗೆ ಅರ್ಥವಾದರೆ ಕಷ್ಟ ಎಂದು ಗ್ರಹಿಸಿದ ಪಟ್ಟಭದ್ರರು ಅವರನ್ನು ದಲಿತರಿಗೆ ಸೀಮಿತ ಮಾಡಿದರು. ಡಾ. ಅಂಬೇಡ್ಕರ್‌, ನಾರಾಯಣಗುರುಗಳು ಯಾರಿಗೂ ಸೀಮಿತವಲ್ಲ ಅವರ ಚಿಂತನೆಗಳ ಆಧಾರದಲ್ಲಿ ಬಹುಜನಚಳವಳಿಗಳು ಗಟ್ಟಿಗೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಅವರು ಪ್ರತಿಪಾದಿಸಿದರು.

ಅಂಬೇಡ್ಕರ್‌ ಕಾಂಗ್ರೆಸ್‌ ಜೊತೆ ಜಗಳಕ್ಕೆ ನಿಲ್ಲಲು ಅನೇಕ ಕಾರಣಗಳಿವೆ ಅವುಗಳಲ್ಲಿ ಹಿಂದೂ ಬಿಲ್‌ ಮತ್ತು ಹಿಂದುಳಿದವರ ಪ್ರಾತಿನಿಧ್ಯದ ಅಂಶಗಳು ಪ್ರಮುಖವಾದವು ಅಂಬೇಡ್ಕರ್‌, ನಾರಾಯಣ ಗುರುಗಳನ್ನು ಜಾತಿ, ಧರ್ಮಕ್ಕೆ ಸೀಮಿತಮಾಡುವವರ ಹಿಂದಿನ ಹುನ್ನಾರ ದೇಶಕ್ಕೆ ಅರ್ಥವಾಗಬೇಕಿದೆ ಎಂದು ಆಶಿಸಿದರು.

ಬಿ.ಎ.ಎಂ.ಸಿ.ಎಫ್‌ ಬಹುಜನರ ಪರವಾಗಿನ ಸಿದ್ಧಾಂತ ಬೋಧನೆ ಮತ್ತು ವಂಚಿತರ ಪರವಾಗಿನ ಹೋರಾಟ ಕಟ್ಟುವ ಕೆಲಸಮಾಡುತ್ತಿದೆ ಎಂದು ತಿಳಿಸಿದರು. ಈ ಸಮಾರಂಭದಲ್ಲಿ ಬಿ.ಎ.ಎಂ.ಸಿ.ಎಫ್‌ ಮುಖ್ಯಸ್ಥ ವಿಲಾಸ ಕಾರತ್‌, ಕೇರಳ ಮತ್ತು ತೆಲಂಗಾಣ ಉಸ್ತುವಾರಿಗಳು,ಆಯ್. ಎಂ. ಪಿ.ಎ. ಮುಖ್ಯಸ್ಥ ಡಾ. ಭಾನುಪ್ರಕಾಶ್‌, ಶಿವಮೊಗ್ಗ ವಕೀಲರ ಸಂಘದ ಅಧ್ಯಕ್ಷ ಶಿವಮೂರ್ತಿ, ಸುಧೀರ್‌ ನಾಗ್‌, ಅಬ್ದುಲ್‌ ಅಜೀಜ್‌ ಸೇರಿದಂತೆ ಸಂಘಟನೆಯ ಪ್ರಮುಖರು ಪಾಲ್ಗೊಂಡಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

ಪಿ.ಎಂ.ಶ್ರೀ ಎಲ್.ಕೆ.ಜಿ.ಗೆ ಚಾಲನೆ ನೀಡಿದ ಶಾಸಕ ಭೀಮಣ್ಣ

ಸಿದ್ದಾಪುರ: ತಾಲೂಕಿನ ಕೋಲಶಿರ್ಸಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನಿಂದ ಪ್ರಾರಂಭವಾಗಿರುವ ಪಿ.ಎಮ್.ಶ್ರೀ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗೆ ಶಿರಸಿ-ಸಿದ್ದಾಪುರ ಕ್ಷೇತ್ರದ...

ಎಚ್ಚರ!: ಒಟಿಪಿ ಬೇಕೇ ಇಲ್ಲ, ಆದರೂ ನಿಮ್ಮ ಖಾತೆಗೆ ಬೀಳುತ್ತೆ ಕನ್ನ!

https://www.youtube.com/watch?v=0hmFtRvXqHc&t=88s ತಂತ್ರಜ್ಞಾನ ಮುಂದುವರೆದಷ್ಟೂ ವಂಚಕರು ವಂಚಿಸುವುದಕ್ಕಾಗಿ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. (ಸಂಗ್ರಹ ಚಿತ್ರ) ತಂತ್ರಜ್ಞಾನ ಮುಂದುವರೆದಷ್ಟೂ ವಂಚಕರು ವಂಚಿಸುವುದಕ್ಕಾಗಿ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಒಟಿಪಿ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *