ಮಹಿಳೆಯರಿಗೆ ಸಿಹಿ ಸುದ್ದಿ……

Gruhalaksmi Scheme: ತಡವಾಗಿದೆಯಾದರೂ ಇದೇ ತಿಂಗಳಲ್ಲಿ ಅಕೌಂಟ್‌ಗೆ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬರುತ್ತೆ- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್!

ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಕಂತಿನ ಹಣ ಇನ್ನೂ ಪಾವತಿಯಾಗದೇ ಇರುವುದು ಸಾಕಷ್ಟು ಟೀಕೆಗೆ ಗುರಿಯಾಗಿತ್ತು.

Minister Laxmi Hebbalkar

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಪಾವತಿಯಾಗದೇ ಇರುವ ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ (Gruhalaksmi Scheme) ಕಂತಿನ ಹಣ ಮತ್ತು ಜುಲೈ ತಿಂಗಳ ಕಂತಿನ ಎರಡೂ ಒಟ್ಟಿಗೆ ಖಾತೆಗೆ ಹಾಕಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.

ಜೂನ್ (June) ತಿಂಗಳ ಗೃಹಲಕ್ಷ್ಮಿ ಯೋಜನೆಯ ಕಂತಿನ ಹಣ ಇನ್ನೂ ಪಾವತಿಯಾಗದೇ ಇರುವುದು ಸಾಕಷ್ಟು ಟೀಕೆಗೆ ಗುರಿಯಾಗಿತ್ತು.

ಈ ಬಗ್ಗೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಕಂತಿನ ಹಣ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ (Women and Children welfare minister) ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಭರವಸೆ ನೀಡಿದ್ದಾರೆ.

ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್‌ ತಿಂಗಳ ಗೃಹಲಕ್ಷ್ಮಿ ಹಣ ಸ್ಪಲ್ಪ ತಡವಾಗಿದೆ. ಇನ್ನೆರಡು ದಿನಗಳಲ್ಲಿ ಬಿಡುಗಡೆಯಾಗಲಿದೆ. ಜುಲೈ ತಿಂಗಳದ್ದು ಇದೇ 15ರೊಳಗೆ ಪಾವತಿಯಾಗಲಿದೆ ಎಂದು ಇಲಾಖೆ ತಿಳಿಸಿದೆ. (kp.c)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ರಾಹುಲ್‌ ಗಾಂಧಿ ಹೇಳಿದ್ದೇನು? ಗೋವಾ ವಿಚಾರ!

ಗೋವಾದಲ್ಲಿ ಬಿಜೆಪಿ ಕೋಮುಗಲಭೆ ಎಬ್ಬಿಸುತ್ತಿದೆ: ರಾಹುಲ್ ಗಾಂಧಿ ನೈಸರ್ಗಿಕ ಸೌಂದರ್ಯ, ವೈವಿಧ್ಯತೆ, ಸಾಮರಸ್ಯದಿಂದ ಕೂಡಿದ ಜನರ ಪ್ರೀತಿ ಮತ್ತು ಆತಿಥ್ಯವೇ ಗೋವಾ ರಾಜ್ಯದ ಆಕರ್ಷಣೆಯಾಗಿದೆ....

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *