ಶಾಲೆಗಳಲ್ಲಿ ಸಾಮರಸ್ಯಕ್ಕಾಗಿ ‘ನಾವು ಮನುಜರು’

ರಾಜ್ಯದ ಶಾಲೆಗಳಲ್ಲಿ ಸಾಮರಸ್ಯಕ್ಕಾಗಿ ‘ನಾವು ಮನುಜರು’ ಕಾರ್ಯಕ್ರಮ ಆಯೋಜನೆ! ಎಲ್ಲಾ ಸರ್ಕಾರಿ ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಚರ್ಚೆ, ವಿಮರ್ಶೆ ಮತ್ತು ಸಂವಾದಗಳ ಮೂಲಕ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯನ್ನು ಬೆಳೆಸಲು ‘ನಾವು ಮನುಜರು’ (ನಾವು ಮನುಷ್ಯರು) ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಸಾಂದರ್ಭಿಕ ಚಿತ್ರ ಬೆಂಗಳೂರು: ಎಲ್ಲಾ ಸರ್ಕಾರಿ ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಚರ್ಚೆ, ವಿಮರ್ಶೆ ಮತ್ತು ಸಂವಾದಗಳ ಮೂಲಕ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ … Continue reading ಶಾಲೆಗಳಲ್ಲಿ ಸಾಮರಸ್ಯಕ್ಕಾಗಿ ‘ನಾವು ಮನುಜರು’