112 ಉತ್ತರ ಕನ್ನಡದಲ್ಲೇಕೆ ತುಘಲಕ್‌ ದರ್ಬಾರ್?‌

ಆಕಾಶಕ್ಕೆ ತೂತು ಬಿದ್ದು ಉತ್ತರ ಕನ್ನಡ ಜಿಲ್ಲೆ ಮಳೆಗೆ ತತ್ತರಿಸುತ್ತಿದೆ. ಈ ಸಮಯದಲ್ಲಿ ತುರ್ತು ಸೇವೆಗಳು ಅನಿವಾರ್ಯ ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ತುರ್ತು ಸೇವೆಗಳ ಸ್ಥಿತಿಯೇ ಚಿಂತಾಜನಕವಾಗಿರುವ ಪರಿಸ್ಥಿತಿ ಜನಸಾಮಾನ್ಯರ ಬೇಸರಕ್ಕೆ ಕಾರಣವಾಗಿದೆ. ಜಿಲ್ಲಾ ಉಸ್ತುವಾರಿ ಮಂಕಾಳು ವೈದ್ಯರ ಸೋಮಾರಿತನಿಂದ ಒಂದೆಡೆ ಅಗ್ನಿ ಸಾಮಕ ವ್ಯವಸ್ಥೆ ಹಳ್ಳ ಹಿಡಿದಿದ್ದರೆ, ಈಗ ೧೧೨ ವ್ಯವಸ್ಥೆಯನ್ನೇ ಬುಡಮೇಲಾಗಿಸಿರುವ ವರ್ತಮಾನ ಜನರ ಆತಂಕಕ್ಕೆ ಕಾರಣವಾಗಿದೆ. ಕಳೆದ ಹತ್ತು ವರ್ಷಗಳಿಂದ ರಾಜ್ಯದಾದ್ಯಂತ ಚಾಲ್ತಿಯಲ್ಲಿರುವ ಯೋಜನೆ ೧೧೨ ಈ ಯೋಜನೆಯ ಲಾಭ ಜನಸಾಮಾನ್ಯರಿಗಾಗುತ್ತಿರುವುದು … Continue reading 112 ಉತ್ತರ ಕನ್ನಡದಲ್ಲೇಕೆ ತುಘಲಕ್‌ ದರ್ಬಾರ್?‌