prasthaana kannada novel- ಪ್ರಸ್ಥಾನ ಶಿವಾನಂದ ಕಳವೆ ಓದಲ್ಲಿ…

Coffee ವಿತ್ ಜಿ.ಟಿಪ್ರಸ್ಥಾನ ಶಿವಾನಂದ ಕಳವೆ ಓದಲ್ಲಿ…. ಸರ್… ಪ್ರಸ್ಥಾನ ಕಾದಂಬರಿ ಯ ಹೊಸಕೋಟೆ ಎಲ್ಲಿದೆ…? ಶರಾವತಿ ನದಿಯ ಹರವು ಅಲ್ಲಿ ಆಗ ಹೇಗಿತ್ತು. ಅದೆಷ್ಟು ಕಾಡು ಕೋಟೆ ಕೊತ್ತಲ ಮುಳುಗಿತು ಎನ್ನುವ ಪ್ರಶ್ನೆಯನ್ನ ನಿನ್ನೆ ನಾನು ಬರೆದ ಬರಹ ಓದಿ ಪುನಃ ನೂರಾರು ಸ್ನೇಹಿತರು ಕೇಳುತ್ತಾ ಇದ್ದಾರೆ. ಪ್ರಸ್ಥಾನ ಕಾದಂಬರಿ ಎಲ್ಲಿ ಸಿಗುತ್ತದೆ. ಓದಬೇಕು ಜಿ ಟಿ ಅಡ್ರೆಸ್ ಕೊಡಿ ಎನ್ನುವ ವಾಟ್ಸಪ್ ಸಂದೇಶಗಳು ಬಂದಿವೆ. ಹಿರಿಯ ಮಿತ್ರರು ಜಲ ತಜ್ಞರಾದ ಶಿವಾನಂದ ಕಳವೆ ಸರ್ … Continue reading prasthaana kannada novel- ಪ್ರಸ್ಥಾನ ಶಿವಾನಂದ ಕಳವೆ ಓದಲ್ಲಿ…