ಹಿಂಗ್ಯಾಕಾಡ್ತಾರೆ ಎ.ರವೀಂದ್ರ…… ರಾಜ್ಯ ಸರ್ಕಾರ, ಒಕ್ಕೂಟ ಸರ್ಕಾರಗಳು ಹೇಳುವುದೇನು?

ಉತ್ತರ ಕನ್ನಡ ಜಿಲ್ಲೆಯ ಜ್ವಲಂತ ಸಮಸ್ಯೆ ಅರಣ್ಯ ಭೂಮಿ ಹಕ್ಕು ಹೋರಾಟವನ್ನು ಕಳೆದ ನಾಲ್ವತ್ತು ವರ್ಷಗಳಿಂದ ಜೀವಂತವಿಟ್ಟಿರುವ ಎ.ರವೀಂದ್ರ ಅಲಿಯಾಸ್‌ ರವೀಂದ್ರನಾಥ ನಾಯ್ಕ ಇತ್ತೀಚಿಗೆ ಹಿಂಗ್ಯಾಕಾಡ್ತಾರೆ ಎನ್ನುವ ಅನುಮಾನ ಬರತೊಡಗಿದೆ. ನಿರಂತರ ಜನಪ್ರತಿನಿಧಿಯಾಗುತ್ತಿರುವ ಮಾಜಿ ಸ್ಫೀಕರ್‌ ಹಾಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಇತ್ತೀಚೆಗೆ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವರಿಗೆ ಮನವಿ ನೀಡಿ ಅರಣ್ಯ ಅತಿಕ್ರಮಣ ಸಕ್ರಮಕ್ಕೆ ಅವಶ್ಯವಿರುವ ಅರಣ್ಯ ಹಕ್ಕು ಕಾನೂನು ತಿದ್ದುಪಡಿ ಮಾಡಿ ಅರಣ್ಯ ಸಾಗುವಳಿದಾರರಿಗೆ ನ್ಯಾಯ ಒದಗಿಸಿ ಎಂದು ಕೇಳಿದರು. ಇದಾದ … Continue reading ಹಿಂಗ್ಯಾಕಾಡ್ತಾರೆ ಎ.ರವೀಂದ್ರ…… ರಾಜ್ಯ ಸರ್ಕಾರ, ಒಕ್ಕೂಟ ಸರ್ಕಾರಗಳು ಹೇಳುವುದೇನು?