kaali bridge collaps- ಮತ್ತೆ ಗೋವಾ ಕರ್ನಾಟಕ ಸಂಪರ್ಕ ತುಂಡರಿಸಿದ ಸೇತುವೆ ದುರಂತ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಕೋಡಿಭಾಗ್ ಬಳಿ ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಮಿಸಿದ್ದ ಸೇತುವೆ ಕುಸಿದಿದೆ.ಈ ವೇಳೆ ಸೇತುವೆ ಮೇಲೆ ಲಾರಿ ಚಾಲನೆ ಮಾಡ್ತಿದ್ದ ತಮಿಳುನಾಡು ಮೂಲದ ಲಾರಿ ಚಾಲಕ ಬಾಲ್ ಮುರುಗನ್(37) ಸಮೇತ ಖಾಲಿ ಟ್ರಕ್ ನದಿಗೆ ಬಿದ್ದಿದೆ. ಕಾಳಿ ನದಿಯಲ್ಲಿ ಬಿದ್ದ ಲಾರಿಯ ಮುಂಭಾಗದ ಗ್ಲಾಸ್ ಒಡೆದು ಕ್ಯಾಬಿನ್ ಮೇಲೆ ನಿಂತು ಚಾಲಕ ಬಾಲ ಮುರುಗನ್ ರಕ್ಷಣೆಗೆ ಕೂಗಿದ್ದರು. ಸದ್ಯ ಬೀಟ್ ಪೊಲೀಸರ ಮುಂಜಾಗೃತೆಯಿಂದ ಲಾರಿ ಚಾಲಕನ … Continue reading kaali bridge collaps- ಮತ್ತೆ ಗೋವಾ ಕರ್ನಾಟಕ ಸಂಪರ್ಕ ತುಂಡರಿಸಿದ ಸೇತುವೆ ದುರಂತ