ಸದಭಿರುಚಿಯ ಸಿನೆಮಾ…. ಕೃಷ್ಣಂ ಪ್ರಣಯ ಸಖಿ…

ಸಾಲು ಸಾಲು ಸೋಲುಗಳ ನಂತರ ಕನ್ನಡ ಸಿನಿ ದುನಿಯಾದಲ್ಲಿ ಮುಂಗಾರುಮಳೆ ಮತ್ತೆ ಸುರಿಯುತ್ತಿರುವಂತಿದೆ. ಇದೇ ತಿಂಗಳು ಬಿಡುಗಡೆಯಾದ ಭೀಮ ಮತ್ತು ಕೃಷ್ಣಂ ಪ್ರಣಯ ಸಖಿ ಸ್ಯಾಂಡಲ್‌ ವುಡ್‌ ನಲ್ಲಿ ಹೊಸ ಫಸಲಿನ ನಿರೀಕ್ಷೆ ಮೂಡಿಸುತ್ತಿವೆ.

ಕೃಪ್ರಸ ಚಿತ್ರ ಶ್ರೀಮಂತರ ಅದ್ಧೂರಿ ಚಿತ್ರ, ನಾಯಕ ಕೃಷ್ಣ ಕೃಷ್ಣ ಸಮೂಹದ ಮುಖ್ಯಸ್ಥ ಇರುವುದೆಲ್ಲವ ಬಿಟ್ಟು ಆಶ್ರಮದೆಡೆಗೆ ನಡೆಯುವ ಕೃಷ್ಣ ಅಲ್ಲಿಯ ಮಾನವೀಯತೆಗೆ ಮರುಳಾಗುತ್ತಾನೆ! (ರೆ). ಮಧ್ಯದಲ್ಲಿ ದ್ವೇಶದ ಫ್ಲಾಶ್‌ ಬ್ಯಾಕ್‌ ಚಿತ್ರದಲ್ಲಿ ಶ್ರೀಮಂತಿಕೆಯನ್ನು ಒದೆಯುವ ಕೃಷ್ಣ ಆಶ್ರಮ, ಮಂತ್ರಮಾಂಗಲ್ಯ, ಸಾಮೂಹಿಕ ವಿವಾಹಕ್ಕೆ ಮುನ್ನುಡಿ ಬರೆಯುತ್ತಾನೆ.

ಚಿತ್ರ ವಿಭಿನ್ನವಾಗಿ ನಿಲ್ಲುವುದೇ ಇಲ್ಲಿ…. ಶೀಮಂತ ಉದ್ಯಮಿ ಸರಳ ಮನಸ್ಸಿಗೆ ಮನಸೋಲುತ್ತಾನೆ ಅದ್ಧೂರಿ ಮದುವೆ ಪ್ರತಿಷ್ಠೆಳಿಗೆ ಮಣೆ ಹಾಕದೆ ಮಂತ್ರಮಾಂಗಲ್ಯ ಪ್ರತಿಪಾದಿಸುತ್ತಾನೆ, ಸಾಮೂಹಿಕ ವಿವಾಹದಲ್ಲಿ ಮದುವೆಯಾಗುತ್ತಾನೆ. ಮೌಲ್ಯದ ಮೂಲಕ ಜನಸಾಮಾನ್ಯನನ್ನು ಎತ್ತರಕ್ಕೆ ಕೊಂಡೊಯ್ಯುವ ಈ ಪ್ರಯತ್ನ ಚಿತ್ರವನ್ನು ಮೇಲಕ್ಕೇರಿಸಿದೆ. ಉಳಿದಂತೆ ಮಸಾಲೆ, ಕಾಮಿಡಿ ಕಲಸುಮೇಲುಆಗರ ಈ ಚಿತ್ರದ ನಾಯಕ ಮುಂಗಾರು ಮಳೆಯ ಹೀರೋನಂತೆ ಪಟಪಟನೆ ಮಾತನಾಡುತ್ತಾನೆ. ಈತನೂ ಹಣ ದೌಲತ್ತು ಮರೆತು ಮನುಷ್ಯತ್ವ ಹುಡುಕುತ್ತಾನೆ. ಪ್ರತಿಕಾರ, ಸೇಡು ಹೊತ್ತುಕೊಂಡು ಕುಣಿಯುವುದಿಲ್ಲ. ಸ್ವಲ್ಪ ಸೈನ್ಸು, ವೈದ್ಯಕೀಯ ಮಾಹಿತಿಪೂರ್ಣ ಇಷ್ಟು ಸಾಕಲ್ಲವೆ ಸಿನೆಮಾ ಗೆಲ್ಲಲು. ಹಲವು ಸೋಲುಗಳು ಈ ಸಿಂಪಲ್‌ ಫಿಲಾಸಫಿ ಮರೆತ ಪರಿಣಾಮ. ಕೃಷ್ಣಂ ಪ್ರಣಯ ಸಖಿ ಕುಟುಂಬ ಸಹಿತ ನೋಡಿ ರಿಫ್ರೆಶ್‌ ಆಗಲು ಒಂದು ಸದಾವಕಾಶ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತಾ.ಜಿ. ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆ……

ಬ್ಲಾಕ್, ಜಿಲ್ಲಾಧ್ಯಕ್ಷರ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸುಳಿವು ಸಂಘಟನಾತ್ಮಕ ಬದಲಾವಣೆ ಹಾಗೂ ಸಮಾಜಕ್ಕೆ ತಲುಪುವ ಉದ್ದೇಶದಿಂದ ಜಿಲ್ಲಾ ಮಟ್ಟದ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತದೆ ಎಂದು...

ಹುಲಕುತ್ರಿಯ ಶಿಕ್ಷಕ ದರ್ಶನ ಹರಿಕಾಂತ್‌ ಅಭಿನಂದಿಸುತ್ತಾ……

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶೈಕ್ಷಣಿಕ ಜಿಲ್ಲೆಯ ಕುಗ್ರಾಮ ಹುಲಕುತ್ರಿ. ಈ ಗ್ರಾಮದಲ್ಲಿ ಮುಖ್ಯ ಶಿಕ್ಷಕರಾಗಿ ಪ್ರಾಥಮಿಕ ಶಾಲೆಯನ್ನು ವಿಶ್ವಕ್ಕೆ ಪರಿಚಯಿಸಿದವರು ದರ್ಶನ ಹರಿಕಾಂತ....

wild news….! ಜಿಂಕೆ, ಚಿರತೆ ಸಾವು!

ಜಿಂಕೆ ಬೇಟೆಯಾಡಿ ಕೊಂದ ಅರೋಪದ ಮೇಲೆ ಅರಣ್ಯ ಇಲಾಖೆಯವರು ಯಲ್ಲಾಪುರ ತಾಲೂಕಿನ ಮದನೂರು ಗ್ರಾಮದ ಹುಲಗೋಡಿನ ರಮೇಶ ನಾಗೇಶ ಗಾಂವ್ಕರ ಎಂಬಾತನನ್ನು ಬಂಧಿಸಿ ಆತನಿಂದ...

ಸಿಪಿಐ-ಎಂ ಹಿರಿಯ ನಾಯಕ ಸೀತಾರಾಂ ಯೆಚೂರಿ, ಏಮ್ಸ್‌​ ಆಸ್ಪತ್ರೆಗೆ ದೇಹ ದಾನ!

ಸಾವಿನಲ್ಲೂ ಸಾರ್ಥಕತೆ ಮೆರೆದ ಸಿಪಿಐ-ಎಂ ಹಿರಿಯ ನಾಯಕ ಸೀತಾರಾಂ ಯೆಚೂರಿ, ಏಮ್ಸ್‌​ ಆಸ್ಪತ್ರೆಗೆ ದೇಹ ದಾನ! ಸೀತಾರಾಮ್ ಯೆಚೂರಿ ಅವರ ಇಚ್ಚೆಯಂತೆ ಅವರ ಕುಟುಂಬವು...

ಸಿಪಿಐ-ಎಂ ಹಿರಿಯ ನಾಯಕ ಸೀತಾರಾಂ ಯೆಚೂರಿ ನಿಧನ

72 ವರ್ಷದ ಸೀತಾರಾಂ ಯೆಚೂರಿ ಅವರು ತೀವ್ರ ಉಸಿರಾಟದ ಸೋಂಕಿನಿಂದಾಗಿ ಏಮ್ಸ್ ನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *