ಸದಭಿರುಚಿಯ ಸಿನೆಮಾ…. ಕೃಷ್ಣಂ ಪ್ರಣಯ ಸಖಿ…

ಸಾಲು ಸಾಲು ಸೋಲುಗಳ ನಂತರ ಕನ್ನಡ ಸಿನಿ ದುನಿಯಾದಲ್ಲಿ ಮುಂಗಾರುಮಳೆ ಮತ್ತೆ ಸುರಿಯುತ್ತಿರುವಂತಿದೆ. ಇದೇ ತಿಂಗಳು ಬಿಡುಗಡೆಯಾದ ಭೀಮ ಮತ್ತು ಕೃಷ್ಣಂ ಪ್ರಣಯ ಸಖಿ ಸ್ಯಾಂಡಲ್‌ ವುಡ್‌ ನಲ್ಲಿ ಹೊಸ ಫಸಲಿನ ನಿರೀಕ್ಷೆ ಮೂಡಿಸುತ್ತಿವೆ.

ಕೃಪ್ರಸ ಚಿತ್ರ ಶ್ರೀಮಂತರ ಅದ್ಧೂರಿ ಚಿತ್ರ, ನಾಯಕ ಕೃಷ್ಣ ಕೃಷ್ಣ ಸಮೂಹದ ಮುಖ್ಯಸ್ಥ ಇರುವುದೆಲ್ಲವ ಬಿಟ್ಟು ಆಶ್ರಮದೆಡೆಗೆ ನಡೆಯುವ ಕೃಷ್ಣ ಅಲ್ಲಿಯ ಮಾನವೀಯತೆಗೆ ಮರುಳಾಗುತ್ತಾನೆ! (ರೆ). ಮಧ್ಯದಲ್ಲಿ ದ್ವೇಶದ ಫ್ಲಾಶ್‌ ಬ್ಯಾಕ್‌ ಚಿತ್ರದಲ್ಲಿ ಶ್ರೀಮಂತಿಕೆಯನ್ನು ಒದೆಯುವ ಕೃಷ್ಣ ಆಶ್ರಮ, ಮಂತ್ರಮಾಂಗಲ್ಯ, ಸಾಮೂಹಿಕ ವಿವಾಹಕ್ಕೆ ಮುನ್ನುಡಿ ಬರೆಯುತ್ತಾನೆ.

ಚಿತ್ರ ವಿಭಿನ್ನವಾಗಿ ನಿಲ್ಲುವುದೇ ಇಲ್ಲಿ…. ಶೀಮಂತ ಉದ್ಯಮಿ ಸರಳ ಮನಸ್ಸಿಗೆ ಮನಸೋಲುತ್ತಾನೆ ಅದ್ಧೂರಿ ಮದುವೆ ಪ್ರತಿಷ್ಠೆಳಿಗೆ ಮಣೆ ಹಾಕದೆ ಮಂತ್ರಮಾಂಗಲ್ಯ ಪ್ರತಿಪಾದಿಸುತ್ತಾನೆ, ಸಾಮೂಹಿಕ ವಿವಾಹದಲ್ಲಿ ಮದುವೆಯಾಗುತ್ತಾನೆ. ಮೌಲ್ಯದ ಮೂಲಕ ಜನಸಾಮಾನ್ಯನನ್ನು ಎತ್ತರಕ್ಕೆ ಕೊಂಡೊಯ್ಯುವ ಈ ಪ್ರಯತ್ನ ಚಿತ್ರವನ್ನು ಮೇಲಕ್ಕೇರಿಸಿದೆ. ಉಳಿದಂತೆ ಮಸಾಲೆ, ಕಾಮಿಡಿ ಕಲಸುಮೇಲುಆಗರ ಈ ಚಿತ್ರದ ನಾಯಕ ಮುಂಗಾರು ಮಳೆಯ ಹೀರೋನಂತೆ ಪಟಪಟನೆ ಮಾತನಾಡುತ್ತಾನೆ. ಈತನೂ ಹಣ ದೌಲತ್ತು ಮರೆತು ಮನುಷ್ಯತ್ವ ಹುಡುಕುತ್ತಾನೆ. ಪ್ರತಿಕಾರ, ಸೇಡು ಹೊತ್ತುಕೊಂಡು ಕುಣಿಯುವುದಿಲ್ಲ. ಸ್ವಲ್ಪ ಸೈನ್ಸು, ವೈದ್ಯಕೀಯ ಮಾಹಿತಿಪೂರ್ಣ ಇಷ್ಟು ಸಾಕಲ್ಲವೆ ಸಿನೆಮಾ ಗೆಲ್ಲಲು. ಹಲವು ಸೋಲುಗಳು ಈ ಸಿಂಪಲ್‌ ಫಿಲಾಸಫಿ ಮರೆತ ಪರಿಣಾಮ. ಕೃಷ್ಣಂ ಪ್ರಣಯ ಸಖಿ ಕುಟುಂಬ ಸಹಿತ ನೋಡಿ ರಿಫ್ರೆಶ್‌ ಆಗಲು ಒಂದು ಸದಾವಕಾಶ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

4 Comments

  1. ಸಮಾಜದ ಮುನ್ನಡೆಗೆ ವಿದ್ಯೆಯ ಮಹತ್ವವನ್ನು ಈ ಲೇಖನ ಸ್ಪಷ್ಟವಾಗಿ ತೋರಿಸುತ್ತದೆ. ಚಲನಚಿತ್ರಗಳ ಮೂಲಕ ಸಮಾಜದ ಸಂದೇಶಗಳನ್ನು ಹಂಚುವ ಪ್ರಯತ್ನಗಳು ಪ್ರಶಂಸನೀಯವಾಗಿವೆ. ಕೃಷ್ಣಂ ಮತ್ತು ಭೀಮ ಚಿತ್ರಗಳು ಸಮಾಜದ ಹಲವು ಪರಿಕಲ್ಪನೆಗಳನ್ನು ಪ್ರತಿಬಿಂಬಿಸುತ್ತವೆ. ಸಾಮಾಜಿಕ ಮೌಲ್ಯಗಳನ್ನು ಚಿತ್ರಿಸುವ ಈ ಪ್ರಯತ್ನಗಳು ಶ್ಲಾಘನೀಯ. ಈ ಚಲನಚಿತ್ರಗಳು ಸಮಾಜದಲ್ಲಿ ಹೇಗೆ ಬದಲಾವಣೆ ತರಬಲ್ಲವು? German news in Russian (новости Германии)— quirky, bold, and hypnotically captivating. Like a telegram from a parallel Europe. Care to take a peek?

  2. ಹಿಂದುಳಿದ ಸಮಾಜದ ಬಗ್ಗೆ ಇಲ್ಲಿ ಎತ್ತಿ ಹಿಡಿಯಲಾದ ವಿಷಯಗಳು ಸ್ಪಷ್ಟವಾಗಿ ಇದೆ. ವಿದ್ಯೆಯ ಮಹತ್ವವನ್ನು ಒತ್ತಿಹೇಳುವ ಈ ಕಥೆ ಸಮಾಜದ ಪ್ರತಿಯೊಬ್ಬರಿಗೂ ಅರಿವು ಮೂಡಿಸಬಲ್ಲದು. ಚಿತ್ರದ ಮೂಲಕ ಸಾಮಾಜಿಕ ಮೌಲ್ಯಗಳನ್ನು ಎತ್ತಿಹಡಿಯುವ ಪ್ರಯತ್ನ ಮೆಚ್ಚುಗೆಗೆ ಪಾತ್ರವಾಗಿದೆ. ಕನ್ನಡ ಸಿನಿಮಾ ಜಗತ್ತಿನಲ್ಲಿ ಹೊಸತನವನ್ನು ತಂದಿರುವ ಈ ಚಿತ್ರ ವಿಭಿನ್ನವಾಗಿ ನಿಲ್ಲುವುದು ಕಂಡುಬರುತ್ತದೆ. ಈ ಕಥೆಯು ಎಷ್ಟರ ಮಟ್ಟಿಗೆ ಸಮಾಜವನ್ನು ಪ್ರಭಾವಿಸಬಲ್ಲದು? Recently, I came across a program for GPT-generated text (генерация текста) in Russian. The cool part is that it runs locally on your own computer, and the output is actually unique and quite decent. By the way, I hope the content on your site isn’t AI-generated?

Leave a Reply

Your email address will not be published. Required fields are marked *