ಶಿಕ್ಷಕರ ದಿನಾಚರಣೆ: 31 ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ; ಪಟ್ಟಿ ಬಿಡುಗಡೆ ಮಾಡಿದ Education department

ಸೆ. 5ರಂದು ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯಿಂದ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿರುವವರ ಶಿಕ್ಷಕರ ಪಟ್ಟಿ ಬಿಡುಗಡೆಯಾಗಿದ್ದು ಶಿಕ್ಷಕರಿಗೆ ಕಾರ್ಯಕ್ರಮದಲ್ಲಿ 25 ಸಾವಿರ ನಗದು ನೀಡಿ, ಗೌರವಿಸಲಾಗುತ್ತದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು: ಪ್ರಾಥಮಿಕ ಶಾಲೆಗಳ 20 ಹಾಗೂ ಪ್ರೌಢಶಾಲೆಗಳ 11 ಶಿಕ್ಷಕರನ್ನು 2024–25ನೇ ಸಾಲಿನ ರಾಜ್ಯಮಟ್ಟದ ಶಿಕ್ಷಕರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಸೆ. 5ರಂದು ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯಿಂದ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿರುವವರ ಶಿಕ್ಷಕರ ಪಟ್ಟಿ ಬಿಡುಗಡೆಯಾಗಿದ್ದು ಶಿಕ್ಷಕರಿಗೆ ಕಾರ್ಯಕ್ರಮದಲ್ಲಿ 25 ಸಾವಿರ ನಗದು ನೀಡಿ, ಗೌರವಿಸಲಾಗುತ್ತೆ.

ಶಿಕ್ಷಕರ ಪಟ್ಟಿ ಈ ಕೆಳಗಿನಂತಿದೆ.

ಚಿಕ್ಕೋಡಿ ಉಳ್ಳಾಗಡ್ಡಿವಾಡಿ ಶಾಲೆಯ ಪದ್ಮಶ್ರೀ ಸುರೇಶ, ಕಲಬುರಗಿ ಜಿಲ್ಲೆ ಭೂಸಣಗಿಯ ಮಲ್ಲಿಕಾರ್ಜುನ ಎಸ್‌. ಸಿರಸಿಗಿ, ದಾವಣಗೆರೆ ಜಿಲ್ಲೆ ಹಿಂಡಸಘಟ್ಟ ಕ್ಯಾಂಪ್‌ನ ಬಿ. ಅರುಣ್‌ಕುಮಾರ್, ಮೈಸೂರು ಜಿಲ್ಲೆ ಹಿನಕಲ್‌ನ ಕೆ.ಎಸ್‌. ಮಧುಸೂದನ್‌, ಬೆಳಗಾವಿ ಜಿಲ್ಲೆ ಅಂಬೇವಾಡಿಯ ಅಸ್ಮಾ ಇಸ್ಮಾಯಿಲ್‌, ದಕ್ಷಿಣ ಕನ್ನಡದ ನೀರ್ಕೆರೆ ಮೂಡಬಿದ್ರಿಯ ಕೆ. ಯಮುನಾ, ಹಾವೇರಿ ಜಿಲ್ಲೆಯ ಜಮೀರ್‌ ಅಬ್ದುಲ್‌, ಬೆಂಗಳೂರು ದಕ್ಷಿಣ ಜಿಲ್ಲೆಯ ಚಂದಾಪುರದ ಜಿ. ರಂಗನಾಥ, ಚಿಕ್ಕಬಳ್ಳಾಪುರ ಜಿಲ್ಲೆಯ ಇನಮಿಂಚೇನಹಳ್ಳಿಯ ಸುಶೀಲಮ್ಮ, ಮಧುಗಿರಿಯ ಬಸವನಹಳ್ಳಿಯ ಎಸ್‌.ವಿ. ರಮೇಶ್‌, ಧಾರವಾಡ ಜಿಲ್ಲೆ ಹಳೇಹುಬ್ಬಳ್ಳಿಯ ಹನುಮಂತಪ್ಪ ಎಂ. ಕುಂದರಗಿ, ಚಿತ್ರದುರ್ಗ ಜಿಲ್ಲೆ ಹೊಸಹಟ್ಟಿಯ ಆರ್‌.ಟಿ. ಪರಮೇಶ್ವರಪ್ಪ, ಶಿರಸಿ ಜೋಗೇಶ್ವರ ಹಳ್ಳದ ರಾಮಚಂದ್ರ ಶೇಷಾಜಪ್ಪ ಕಲಾಲ, ಶಿವಮೊಗ್ಗ ಗುತ್ಯಪ್ಪ ಕಾಲೊನಿಯ ಎಂ. ಭಾಗೀರಥಿ, ವಿಜಯನಗರ ಜಿಲ್ಲೆ ಹಿರೇಕೊಳಚಿಯ ಎಲ್‌. ಮಧುನಾಯ್ಕ, ರಾಮನಗರ ಜಿಲ್ಲೆ ಅರಳಾಳುಸಂದ್ರದ ಪಿ. ಸುರೇಶ, ಯಾದಗಿರಿ ಜಿಲ್ಲೆ ಬಸ್ಸಾಪುರದ ನೀಲಪ್ಪ ಎಸ್. ತೆಗ್ಗಿ, ಉತ್ತರ ಕನ್ನಡ ಜಿಲ್ಲೆಯ ಹೊನ್ನೆಮಡಿಯ ರಾಘವೇಂದ್ರ ಎಸ್. ಮಡಿವಾಳ, ದೊಡ್ಡಬಳ್ಳಾಪುರದ ಬೀಡಿಕೆರೆಯ ಎಚ್‌.ಎಂ. ಮಂಗಳಕುಮಾರಿ, ಗದಗ ಜಿಲ್ಲೆ ಬಸಾಪುರದ ರತ್ನಾಬಾಯಿ.

ಪ್ರೌಢಶಾಲಾ ಶಿಕ್ಷಕರು:

ಚಿಕ್ಕಮಗಳೂರು ಜಿಲ್ಲೆ ಲೋಕನಾಥಪುರದ ಆರ್‌.ಡಿ.ರವೀಂದ್ರ, ಬೆಂಗಳೂರು ಗ್ರಾಮಾಂತರದ ಟಿ. ಬೇಗೂರಿನ ಟಿ.ಕೆ. ರವಿಕುಮಾರ್, ಉತ್ತರ ಕನ್ನಡ ಹಿರೇಗುತ್ತಿಯ ಮಹಾದೇವ ಬೊಮ್ಮಗೌಡ, ಶಿವಮೊಗ್ಗ ಜಿಲ್ಲೆ ಹೊಸೂರು–ಗುಡ್ಡೆಕೇರಿಯ ಟಿ. ವೀರೇಶ, ಧಾರವಾಡ ಜಿಲ್ಲೆ ಇಂಗಳಹಳ್ಳಿಯ ಕಳಕ ಮಲ್ಲೇಶ ಪಟ್ಟಣಶೆಟ್ಟಿ, ಬೆಂಗಳೂರು ಉತ್ತರ ಜಿಲ್ಲೆಯ ನೆಲಗದರಹಳ್ಳಿಯ ಎಸ್‌. ಶ್ಯಾಮಲಾ, ಉಡುಪಿ ಜಿಲ್ಲೆ ರಂಜಾಳದ ವಿನಾಯಕ ನಾಯ್ಕ, ಬೆಂಗಳೂರು ದಕ್ಷಿಣ ಜಿಲ್ಲೆ ಕೋನಪ್ಪನ ಅಗ್ರಹಾರದ ಸಿ. ಪದ್ಮಾವತಿ, ವಿಜಯಪುರ ಜಿಲ್ಲೆ ನಾದ ಕೆ.ಡಿ.ಯ ಶಶಿಕಲಾ ಲಕ್ಷ್ಮಣ ಬಡಿಗೇರ, ಚಿಕ್ಕಬಳ್ಳಾಪುರ ಜಿಲ್ಲೆ ಹಂಪಸಂದ್ರದ ಹರೀಶ್‌ ರಾಜ ಅರಸ್‌, ದಕ್ಷಿಣ ಕನ್ನಡದ ಗುರುವಾಯನಕೆರೆಯ ಚಿತ್ರಕಲಾ ಶಿಕ್ಷಕ ಕೆ. ವಿಶ್ವನಾಥ ಗೌಡ ಅವರುಗಳು ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತಾ.ಜಿ. ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆ……

ಬ್ಲಾಕ್, ಜಿಲ್ಲಾಧ್ಯಕ್ಷರ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸುಳಿವು ಸಂಘಟನಾತ್ಮಕ ಬದಲಾವಣೆ ಹಾಗೂ ಸಮಾಜಕ್ಕೆ ತಲುಪುವ ಉದ್ದೇಶದಿಂದ ಜಿಲ್ಲಾ ಮಟ್ಟದ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತದೆ ಎಂದು...

ಹುಲಕುತ್ರಿಯ ಶಿಕ್ಷಕ ದರ್ಶನ ಹರಿಕಾಂತ್‌ ಅಭಿನಂದಿಸುತ್ತಾ……

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶೈಕ್ಷಣಿಕ ಜಿಲ್ಲೆಯ ಕುಗ್ರಾಮ ಹುಲಕುತ್ರಿ. ಈ ಗ್ರಾಮದಲ್ಲಿ ಮುಖ್ಯ ಶಿಕ್ಷಕರಾಗಿ ಪ್ರಾಥಮಿಕ ಶಾಲೆಯನ್ನು ವಿಶ್ವಕ್ಕೆ ಪರಿಚಯಿಸಿದವರು ದರ್ಶನ ಹರಿಕಾಂತ....

wild news….! ಜಿಂಕೆ, ಚಿರತೆ ಸಾವು!

ಜಿಂಕೆ ಬೇಟೆಯಾಡಿ ಕೊಂದ ಅರೋಪದ ಮೇಲೆ ಅರಣ್ಯ ಇಲಾಖೆಯವರು ಯಲ್ಲಾಪುರ ತಾಲೂಕಿನ ಮದನೂರು ಗ್ರಾಮದ ಹುಲಗೋಡಿನ ರಮೇಶ ನಾಗೇಶ ಗಾಂವ್ಕರ ಎಂಬಾತನನ್ನು ಬಂಧಿಸಿ ಆತನಿಂದ...

ಸಿಪಿಐ-ಎಂ ಹಿರಿಯ ನಾಯಕ ಸೀತಾರಾಂ ಯೆಚೂರಿ, ಏಮ್ಸ್‌​ ಆಸ್ಪತ್ರೆಗೆ ದೇಹ ದಾನ!

ಸಾವಿನಲ್ಲೂ ಸಾರ್ಥಕತೆ ಮೆರೆದ ಸಿಪಿಐ-ಎಂ ಹಿರಿಯ ನಾಯಕ ಸೀತಾರಾಂ ಯೆಚೂರಿ, ಏಮ್ಸ್‌​ ಆಸ್ಪತ್ರೆಗೆ ದೇಹ ದಾನ! ಸೀತಾರಾಮ್ ಯೆಚೂರಿ ಅವರ ಇಚ್ಚೆಯಂತೆ ಅವರ ಕುಟುಂಬವು...

ಸಿಪಿಐ-ಎಂ ಹಿರಿಯ ನಾಯಕ ಸೀತಾರಾಂ ಯೆಚೂರಿ ನಿಧನ

72 ವರ್ಷದ ಸೀತಾರಾಂ ಯೆಚೂರಿ ಅವರು ತೀವ್ರ ಉಸಿರಾಟದ ಸೋಂಕಿನಿಂದಾಗಿ ಏಮ್ಸ್ ನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *