

.. ಶಿ ಕ್ಷಕರು ಘನತೆ, ಗೌರವದಿಂದಿದ್ದರೆ ಯಾವ ಎತ್ತರಕ್ಕೂ ಏರಬಹುದು ಎಂದು ಡಾ. ರಾಧಾಕೃಷ್ಣನ್ ತೋರಿಸಿದ್ದಾರೆ ಎಂದು ಬಣ್ಣಿಸಿರುವ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಸರ್ಕಾರಿ ಶಾಲೆಗಳ ಶಿಕ್ಷಕರು, ಶಿಕ್ಷಿಕಿಯರು ತಮ್ಮ ಸಾಧನೆಯಿಂದ ಸರ್ಕಾರದ ಗೌರವ ಉಳಿಸುತಿದ್ದಾರೆ ಎಂದಿದ್ದಾರೆ. ಶಿರಸಿ-ಸಿದ್ಧಾಪುರಗಳಲ್ಲಿ ಪ್ರತ್ಯೇಕವಾಗಿ ಶಿಕ್ಷಕರ ದಿನಾಚರಣೆಯಲ್ಲಿ ಪಾಲ್ಗೊಂಡ ಅವರು ನಿವೃತ್ತ ಮತ್ತು ಸಾಧಕ ಶಿಕ್ಷಕರನ್ನು ಗೌರವಿಸಿ ಪ್ರತಿಭಾವಂತರನ್ನು ಅಭಿನಂದಿಸಿ ಮಾತನಾಡಿದರು.

ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗಿಂತ ಉತ್ತಮ ಆಗಿರುತ್ತವೆ ಆದರೆ ಖಾಸಗಿ ಶಾಲೆಗಳ ಅಬ್ಬರದ ಪ್ರಚಾರದ ನಡುವೆ ನಮ್ಮ ಗುಣಮಟ್ಟ ಕಾಣಿಸುವುದಿಲ್ಲ. ಸರ್ಕಾರಿ ಶಾಲೆಗಳಲ್ಲಿ ಕಲಿತವರು, ಕಲಿಯುತ್ತಿದ್ದವರು ಉನ್ನತ ಸಾಧನೆ ಮಾಡುವ ಮೂಲಕ ಸರ್ಕಾರದ ಗೌರವ ಕಾಪಾಡುತಿದ್ದಾರೆ ಎಂದರು.
ನಿವೃತ್ತ ಶಿಕ್ಷಕರು, ಪ್ರಶಸ್ತಿ ವಿಜೇತರು, ಸಾಧಕರು, ಪ್ರತಿಭಾವಂತರನ್ನು ಅಭಿನಂದಿಸಿ ಮಾತನಾಡಿದ ಅವರು ಇವರೆಲ್ಲ ಹೊಸ ಪೀಳಿಗೆಗೆ ಮಾರ್ಗದರ್ಶಕರು ಎಂದು ಕೊಂಡಾಡಿದರು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
