ಘನತೆ, ಗೌರವದಿಂದ ಯಾವ ಎತ್ತರಕ್ಕೂ ಹೋಗಬಹುದು… ಭೀಮಣ್ಣ ನಾಯ್ಕ

.. ಶಿ ಕ್ಷಕರು ಘನತೆ, ಗೌರವದಿಂದಿದ್ದರೆ ಯಾವ ಎತ್ತರಕ್ಕೂ ಏರಬಹುದು ಎಂದು ಡಾ. ರಾಧಾಕೃಷ್ಣನ್‌ ತೋರಿಸಿದ್ದಾರೆ ಎಂದು ಬಣ್ಣಿಸಿರುವ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಸರ್ಕಾರಿ ಶಾಲೆಗಳ ಶಿಕ್ಷಕರು, ಶಿಕ್ಷಿಕಿಯರು ತಮ್ಮ ಸಾಧನೆಯಿಂದ ಸರ್ಕಾರದ ಗೌರವ ಉಳಿಸುತಿದ್ದಾರೆ ಎಂದಿದ್ದಾರೆ. ಶಿರಸಿ-ಸಿದ್ಧಾಪುರಗಳಲ್ಲಿ ಪ್ರತ್ಯೇಕವಾಗಿ ಶಿಕ್ಷಕರ ದಿನಾಚರಣೆಯಲ್ಲಿ ಪಾಲ್ಗೊಂಡ ಅವರು ನಿವೃತ್ತ ಮತ್ತು ಸಾಧಕ ಶಿಕ್ಷಕರನ್ನು ಗೌರವಿಸಿ ಪ್ರತಿಭಾವಂತರನ್ನು ಅಭಿನಂದಿಸಿ ಮಾತನಾಡಿದರು. ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗಿಂತ ಉತ್ತಮ ಆಗಿರುತ್ತವೆ ಆದರೆ ಖಾಸಗಿ ಶಾಲೆಗಳ ಅಬ್ಬರದ ಪ್ರಚಾರದ ನಡುವೆ … Continue reading ಘನತೆ, ಗೌರವದಿಂದ ಯಾವ ಎತ್ತರಕ್ಕೂ ಹೋಗಬಹುದು… ಭೀಮಣ್ಣ ನಾಯ್ಕ